Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಕ್ಫ್ ಆಸ್ತಿ ರಕ್ಷಣೆಗೆ 150 ಕೋಟಿ ರೂ. – ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ

Spread the love

ಕರ್ನಾಟಕ : ವಕ್ಫ್ ಆಸ್ತಿ ಸಂಬಂಧ ರಾಜ್ಯದಾದ್ಯಂತ ಇತ್ತೀಚೆಗೆ ಬಹಳಷ್ಟು ಚರ್ಚೆಗಳಾಗಿದ್ದವು. ರೈತರ ಜಮೀನು ತನ್ನದೆಂದು ವಕ್ಫ್ ನೋಟಿಸ್ ಕಳುಹಿಸಿದ್ದ ವಿಚಾರ ವವಾದಕ್ಕೀಡಾಗಿತ್ತು. ಇಂಥ ಸಂದರ್ಭದಲ್ಲೇ ವಕ್ಫ್ ಆಸ್ತಿಯ ರಕ್ಷಣೆ ಮತ್ತು ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ.

ಬೆಂಗಳೂರು, ಮಾರ್ಚ್​ 7: ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದರು. ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ ರೈತರ ಜಮೀನಿಗೆ ಸಂಬಂಧಿಸಿ ವಕ್ಫ್ ಆಸ್ತಿ ಎಂಬ ನೋಟಿಸ್ ಬಂದಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಬಜೆಟ್​​ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *