Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಟ ಆಡುವಾಗ ಭದ್ರಾ ನಾಲೆಗೆ ಬಿದ್ದು 9 ವರ್ಷದ ಬಾಲಕ ಸಾವು: ದಾವಣಗೆರೆಯಲ್ಲಿ ಮೃತದೇಹ ಪತ್ತೆ

Spread the love

ದಾವಣಗೆರೆ: ಬಾಲಕನೊಬ್ಬ ಆಟ ಆಡುವಾಗ ಭದ್ರಾ ನಾಲೆಗೆ (Bhadra Canal) ಬಿದ್ದು ಕೊಚ್ಚಿಕೊಂಡು ಹೋದ ಘಟನೆ ದಾವಣಗೆರೆ (Davanagere) ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಆವರಗೆರೆ ಗೋಶಾಲೆ ನಿವಾಸಿ ಷಣ್ಮುಖಾಚಾರಿ ಎಂಬವರ ಪುತ್ರ ಮನೋಜ್ (9) ಎಂದು ಗುರುತಿಸಲಾಗಿದೆ. ಬಾಲಕ 3ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಬಾಲಕ ಆಟೋ ತೊಳೆಯಲೆಂದು ಸಂಬಂಧಿಯೊಬ್ಬರ ಜೊತೆ ನಾಲೆ ಬಳಿ ಬಂದಿದ್ದ.

ಅಗ್ನಿಶಾಮಕದಳ ಹಾಗೂ ಈಜುಗಾರರ ಮೂಲಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸತತ ಕಾರ್ಯಾಚರಣೆ ಮಾಡಿದರು ಮನೋಜ್ ಮೃತದೇಹ ಪತ್ತೆಯಾಗಿದೆ.

 ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *