Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾನಗಲ್ ತಾಲೂಕಿನ ಕೆರೆಯಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು

Spread the love

ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ನಡೆದಿದೆ.ಮೃತರನ್ನ ಮಾಲತೇಶ ಕುರುಬರ(19), ಬಸವರಾಜ್(38) ಎಂದು ಗುರುತಿಸಲಾಗಿದೆ. 

ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಮಾಲತೇಶ ರಕ್ಷಣೆಗೆ ಹೋದ ಬಸವರಾಜ್ ಸೇರಿ ಇಬ್ಬರೂ ನೀರಿನಿಂದ ಹೊರಬರಲಾರದೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ, ಮಾಲತೇಶ ಶವ ಮೇಲಕ್ಕೆತ್ತಿದ್ದಾರೆ.ಇನ್ನೋರ್ವ ವ್ಯಕ್ತಿ ಬಸವರಾಜ್ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *