Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ಮೊಬೈಲ್ ಬಳಸಬೇಡ’ ಎಂಬ ಮಾತಿಗೆ ಮನನೊಂದು: 17 ವರ್ಷದ ಹುಡುಗಿಯ ಆತ್ಮಹತ್ಯೆ

Spread the love

ಬಲ್ಲಿಯಾ: ಜಾಸ್ತಿ ಮೊಬೈಲ್ ಬಳಸಬೇಡ ಎಂದು ಅಮ್ಮ ಗದರಿದಕ್ಕೆ, ವಿಷ ಕುಡಿದು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉತ್ತರಪ್ರದೇಶದ ಸಿಕಂದರ್‌ಪುರ ಬಳಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿರಂತರವಾಗಿ ಮೊಬೈಲ್ ಬಳಕೆ ಮಾಡಬೇಡ ಎಂದು ತಾಯಿ ಹೇಳಿದಕ್ಕೆ, ಮನನೊಂದು ಮನೆಯ ಬಳಿಯಿದ್ದ ಕಾಲುವೆ ಬಳಿ ವಿಷ ಸೇವಿಸಿ ಅರತಿ ಗೊಂಡ್(17) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಸ್ತು ತಿರುಗುತ್ತಿದ್ದ ಪೊಲೀಸರು, ಅನುಮಾನಾಸ್ಪದ ವ್ಯಕ್ತಿಯನ್ನು ಕಂಡು, ಹತ್ತಿರ ತೆರಳಿದಾಗ ಬಾಲಕಿಯು ಪ್ರಜ್ಞೆ ತಪ್ಪಿರುವುದು ಗೊತ್ತಾಗಿ, ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಂತರ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸೇರಿಸಿದಾಗ, ಚಿಕಿತ್ಸೆಯ ವೇಳೆಯೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ಪ್ರವೀಣ್ ಸಿಂಗ್ ಮಾಹಿತಿ ನೀಡಿದರು.

ಮರಣೋತ್ತರ ಪರೀಕ್ಷೆಗೆ ಶವವನ್ನು ಕಳಿಸಲಾಗಿದೆ. ಹೆಚ್ಚಿನ ತನಿಖೆ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *