Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತಾಯಿಯ ಚಿಕಿತ್ಸೆಗೆ ಬಂದಿದ್ದ ಯುವಕ ಆಸ್ಪತ್ರೆಯಲ್ಲೇ ಆತ್ಮಹತ್ಯೆ

Spread the love

ಶಿವಮೊಗ್ಗ : ತಾಯಿಯನ್ನು ಮೆಗ್ಗಾನ್ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದ ಯುವಕ ಆಸ್ಪತ್ರೆ ಆವರಣದಲ್ಲೇ ಆತ್ಮಹ * ತ್ಯೆ ಮಾಡಿಕೊಂಡ ಘಟನೆ ಮಂಗಳವಾರ ( ಸೆ . 16 ) ಮುಂಜಾನೆ ನಡೆದಿದೆ .

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸುರಹೊನ್ನೆಯ ಆಕಾಶ್ (30) ಆತ್ಮಹತ್ಯೆಮಾಡಿಕೊಂಡ ಯುವಕ .

ಆಸ್ಪತ್ರೆಯ ಆವರಣದಲ್ಲಿರುವ ಮಾರ್ಗಸೂಚಿ ಬೋರ್ಡಿಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ . ಮೂರು ದಿನದಿಂದ ಆಸ್ಪತೆಯಲ್ಲಿ ತಾಯಿ ಜೊತೆ ಇದ್ದ ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ .

ದೊಡ್ಡ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ .


Spread the love
Share:

administrator

Leave a Reply

Your email address will not be published. Required fields are marked *