Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಬೊಲೆರೋ-ಬಲ್ಕರ್ ಮುಖಾಮುಖಿ ಡಿಕ್ಕಿ, ಇಬ್ಬರು ಚಾಲಕರು ಸಾವು!

Spread the love

ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ನಡೆದಿದೆ.

ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಜಕ್ಕೇನೆಹಳ್ಳಿ ಮೂಲದ 25 ವರ್ಷದ ಅಶೋಕ್ ಸಾವನ್ನಪ್ಪಿದ್ದಾರೆ. ಬಲ್ಕರ್ ವಾಹನ ಸವಾರ ಆಂಧ್ರದ ಸಂಜೀವರಾಯನಪಲ್ಲಿ ನಿವಾಸಿ ನಾಗರಾಜಪ್ಪ ಸಾವಿಗೀಡಾಗಿದ್ದಾರೆ. 

ಗೌರಿಬಿದನೂರು ಹಿಂದೂಪುರ ಕಡೆಯಿಂದ ಬೆಂಗಳೂರಿಗೆ ಬರುತಿದ್ದ ಬಲ್ಕರ್ ಲಾರಿ ಬೆಂಗಳೂರಿನಿಂದ ಗೌರಿಬಿದನೂರು ಕಡೆಗೆ ಬರುತಿದ್ದ ಬುಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಮಂಚೆನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *