Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರೀತಿ ವಿಚಾರಕ್ಕೆ ಮನನೊಂದು 17 ವರ್ಷದ ಬಾಲಕಿ ಆತ್ಮಹತ್ಯೆ; ಯುವಕನ ಕಿರುಕುಳದ ಶಂಕೆ!

Spread the love

ನೆಲಮಂಗಲ: ಪ್ರೀತಿ (Love) ವಿಚಾರಕ್ಕೆ ಮನನೊಂದು ಬಾಲಕಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರದ (Bengaluru North) ಅಂಚೇಪಾಳ್ಯ ಪ್ರಕೃತಿ ಲೇಔಟ್‌ನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ತೇಜಸ್ವಿನಿ (17) ಎಂದು ಗುರುತಿಸಲಾಗಿದೆ. ಪ್ರೀತಿಸುವ ವಿಷಯಕ್ಕೆ ಯುವಕನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನೆಲಮಂಗಲದ ಶವಗಾರಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಬಾಲಕಿಯ ಪೋಷಕರು, ಯುವಕನೊಬ್ಬನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 


Spread the love
Share:

administrator

Leave a Reply

Your email address will not be published. Required fields are marked *