ಹೈದರಾಬಾದ್: ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಆರತಕ್ಷತೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ

ತೆಲಂಗಾಣ: ಹೈದರಾಬಾದ್ ನ ತಾಜ್ ಕೃಷ್ಣಾ ಹೋಟೆಲ್ ನಲ್ಲಿ ಬುಧವಾರ ಸಂಜೆ ನಡೆದ ಖ್ಯಾತ ನಟ-ನಟಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಆರತಕ್ಷತೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪಾಲ್ಗೊಂಡು ನೂತನ ದಂಪತಿಗೆ ಶುಭ ಹಾರೈಸಿದರು.
