Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜಾತ್ರೆಗೆ ಹೋದ ಮೂವರು ಮಕ್ಕಳು ಹೆಣವಾಗಿ ಮರಳಿದರು!

Spread the love

ಮಂಡ್ಯ: ಕಾಲುಜಾರಿ ವಿಸಿ ನಾಲೆಯಲ್ಲಿ (VC Nala) ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣತಾಲೂಕಿನ ನಾರ್ತ್​ ಬ್ಯಾಂಕ್ ಸಮೀಪ ನಡೆದಿದೆ. ಮೈಸೂರಿನ ಗೌಸಿಯಾನಗರದ ನಿವಾಸಿಗಳಾದ ಸೋನು (17), ಸಿಮ್ರಾನ್ (16), ಸಿದ್ದೇಶ್ (9) ಮೃತ ದುರ್ದೈವಿಗಳು. ಮೂವರು ಚಿಕ್ಕಾಯರಳ್ಳಿಯ ಮಾರಮ್ಮ ಜಾತ್ರೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಸೋನು ಹಾಗೂ ಸಿದ್ದೇಶ್ ಅವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಸಿಮ್ರಾನ್​ಗಾಗಿ ವಿಸಿ ನಾಲೆಯಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಕೆಆರ್​​ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *