Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ನಮಾಜ್ ಗೆ ಒತ್ತಾಯ

Spread the love

ಛತ್ತಿಸ್ ಘಡ್ :ಛತ್ತೀಸ್ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದ NCC ಶಿಬಿರದಲ್ಲಿ ಗುರು ಘಾಸಿದಾಸ್ ಕೇಂದ್ರೀಯ ವಿವಿಯ ಕೆಲವು ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಒತ್ತಾಯಿಸಿದ ಆರೋಪದ ಮೇಲೆ 7 ಶಿಕ್ಷಕರು ಸೇರಿದಂತೆ ಎಂಟು ಜನರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ.
ಶಿವತಾರೈ ಗ್ರಾಮದಲ್ಲಿ ಮಾರ್ಚ್ 26 ರಿಂದ ಏಪ್ರಿಲ್ 1 ರವರೆಗೆ ನಡೆದ ಶಿಬಿರದಲ್ಲಿ ಅವರು 159 ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಒತ್ತಾಯಿಸಲಾಗಿತ್ತು. ಇದು ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಪ್ರಕರಣದ ಕುರಿತು ನಗರ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಸಬದ್ರಾ ಅವರ ನೇತೃತ್ವದಲ್ಲಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು.ಇದೀಗ ಅಂತಿಮವಾಗಿ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಶಿಕ್ಷಕರಾಗಿರುವ ದಿಲೀಪ್ ಝಾ, ಮಧುಲಿಕಾ ಸಿಂಗ್, ಜ್ಯೋತಿ ವರ್ಮಾ, ನೀರಜ್ ಕುಮಾರಿ, ಪ್ರಶಾಂತ್ ವೈಷ್ಣವ್, ಸೂರ್ಯಭಾನ್ ಸಿಂಗ್ ಮತ್ತು ಬಸಂತ್ ಕುಮಾರ್ ಮತ್ತು ಟೀಮ್ ಕೋರ್ ಲೀಡರ್-ಕಮ್-ವಿದ್ಯಾರ್ಥಿ ಆಯುಷ್ಮಾನ್ ಚೌಧರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *