Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ಮನರಂಜನೆ

ಅದೃಷ್ಟ ಬದಲಿಸಿತು ಕುಂಭಮೇಳ: ‘ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ‘ಮೊನಾಲಿಸಾ’ಬಾಲಿವುಡ್‌ಗೆಎಂಟ್ರಿ

2025ರ ಮಹಾ ಕುಂಭಮೇಳದಲ್ಲಿ ತಮ್ಮ ನೇತ್ರಗಳಿಂದಲೇ ಎಲ್ಲರನ್ನೂ ಮೋಡಿ ಮಾಡಿದ್ದ ಮೊನಾಲಿಸಾಗೆ ಅದೃಷ್ಟ ಒದಗಿಬಂದಿದೆ. ಜಪಮಾಲೆಗಳನ್ನು ಮಾರುತ್ತಿದ್ದ ಸಾಮಾನ್ಯ ಹುಡುಗಿ ಮೊನಾಲಿಸಾ ಹೀರೋಯಿನ್​​ ಆಗಿ ಮಿಂಚಲಿದ್ದಾರೆ. ಹೌದು, ನಿರ್ದೇಶಕ ಸನೋಜ್ ಮಿಶ್ರಾ ಅವರ ‘ದಿ

ಅಪರಾಧ ಕರಾವಳಿ

ಮಂಗಳೂರು: ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರಿಗೆ 20 ವರ್ಷ ಜೈಲು,1.65 ಲ.ರೂ. ದಂಡ

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಮೂವರಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 1,65,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌.ಟಿ.ಎಸ್‌.ಸಿ-2 ಪೊಕ್ಸೋ ವಿಶೇಷ

ಅಪರಾಧ

ಸಂಚಲನ ಮೂಡಿಸಿದ ಹೊಸ ಕಾಯಿಲೆ: ಗುಯಿಲಿನ್ ಬ್ಯಾರೆ ಸಿಂಡ್ರೋಮ್.!! 4 ದಿನಲ್ಲಿ 3 ಜೀವ ಬಲಿ

ಗುಯಿಲಿನ್ ಬ್ಯಾರೆ ಸಿಂಡ್ರೋಮ್ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ದೇಶಾದ್ಯಂತ ಜಿಬಿಎಸ್ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಹುಟ್ಟಿಸಿದೆ. ಇದೀಗ ತೆಲಂಗಾಣದಲ್ಲಿ ಮೊದಲ ಜಿಬಿಎಸ್‌ನ ಪ್ರಕರಣ ದಾಖಲಾಗಿದೆ.ಹೈದರಾಬಾದ್‌ನಲ್ಲಿ ಗುಯಿಲಿನ್ ಬ್ಯಾರೆ ಸಿಂಡ್ರೋಮ್ ಕೇಸ್ ಪತ್ತೆ ಹಚ್ಚಲಾಗಿದೆ. ಸಿದ್ದಿಪೇಟೆಯ

ದೇಶ - ವಿದೇಶ

ವಿಶೇಷ ಅಕ್ಷರ-ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲ.

ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ. ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ

ಅಪರಾಧ

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ

ಉಡುಪಿ ಕರಾವಳಿ

ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

 ದಕ್ಷಿಣಕನ್ನಡ: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ

ಉಡುಪಿ ಕರಾವಳಿ

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು. ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ.

ಅಪರಾಧ ಕರ್ನಾಟಕ ದೇಶ - ವಿದೇಶ ಮನರಂಜನೆ

ಬಿಗ್ ಬಾಸ್ ಮನೆಗೆ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ.

ಬೆಂಗಳೂರು ಸೆಪ್ಟೆಂಬರ್ 29: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.

ಉಡುಪಿ ಕರಾವಳಿ

ಉಡುಪಿ: ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಗುರುದತ್ ಕಾಮತ್  ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ

ಉಡುಪಿ ಕರಾವಳಿ

ಪುತ್ತೂರು – ನವಜಾತ ಶಿಶು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ

 ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ