Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಕ್ರೀದ್ ಹಿನ್ನಲೆಯಲ್ಲಿ ಅನಧಿಕೃತ ಜಾನುವಾರು ಸಾಗಾಟ ತಡೆಗೆ ಜಿಲ್ಲಾಡಳಿತದ ಸಭೆ

Spread the love

ಮಂಗಳೂರು: ಬಕ್ರೀದ್ ಹಬ್ಬದ ಪ್ರಯುಕ್ತ ಅನುಮತಿಯಿಲ್ಲದ ಒಂಟೆ ಹಾಗೂ ಇತರ ಜಾನುವಾರುಗಳ ಸಾಗಾಟ ಮತ್ತು ಹತ್ಯೆ ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಸಮಿತಿಯ ಸಭೆ ಜೂನ್ 2, 2025ರಂದು ನಡೆಯಿತು.

ಈ ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ), ಹಾಗೂ ಇತರೆ ಇಲಾಖೆಗಳ ಮುಖ್ಯಸ್ಥರು ಭಾಗವಹಿಸಿದರು.


Spread the love
Share:

administrator

Leave a Reply

Your email address will not be published. Required fields are marked *