Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಡುಬಿದ್ರಿಯಲ್ಲಿ ಕಲ್ಲಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್

Spread the love

ಪಡುಬಿದ್ರಿ: ಬೈಕ್ ಒಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೆಂಕಿಗಾಹುತಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ಗರೋಡಿ ಸಮೀಪ ಈ ಘಟನೆ ನಡೆದಿದೆ.

ಬೈಕ್ ಸವಾರ ಎರ್ಮಾಳು ಗುಜ್ಜಿ ನಿವಾಸಿ ಸೈಫಾನ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರಿ ಕಡೆಯಿಂದ ಎರ್ಮಾಳಿನ ತನ್ನ ಮನೆಗೆ ಬರುತ್ತಿದ್ದ ಎನ್ನಲಾದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಕಲ್ಲಿಗೆ ಢಿಕ್ಕಿ ಹೊಡೆಯಿತು. ಬೈಕ್ ಢಿಕ್ಕಿ ಹೊಡೆದ ಕೂಡಲೇ ಬೈಕ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯಿತು. ಗಾಯಳುವನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *