Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗ್ರಾಮ ಪಂಚಾಯತಿ ಸಿಬ್ಬಂದಿಗೆ ‘ಬಯೋಮೆಟ್ರಿಕ್ ಹಾಜರಾತಿ’ ಕಡ್ಡಾಯ, ಸ್ವಚ್ಛತಾಗಾರರು-ನೀರುಗಂಟಿಗಳಿಗೆ ವಿನಾಯಿತಿ

Spread the love

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳು (ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್/ ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾಗಾರರು, ನೀರುಗಂಟಿಗಳು) ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್- ಹಾಜರಾತಿಯನ್ನು ದಾಖಲಿಸುವಂತೆ ಹಾಗೂ ಸದರಿಯವರ ಪ್ರತಿ ಮಾಹೆಯ ವೇತನವನ್ನು ಬಯೋಮೆಟ್ರಿಕ್ ಹಾಜರಾತಿಯ ಆಧಾರದ ಮೇಲೆ ಪಾವತಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಲಾಗಿತ್ತು.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳು (ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್/ ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾಗಾರರು, ನೀರುಗಂಟಿಗಳು) ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್- ಹಾಜರಾತಿಯನ್ನು ದಾಖಲಿಸುವಂತೆ ಹಾಗೂ ಸದರಿಯವರ ಪ್ರತಿ ಮಾಹೆಯ ವೇತನವನ್ನು ಬಯೋಮೆಟ್ರಿಕ್ ಹಾಜರಾತಿಯ ಆಧಾರದ ಮೇಲೆ ಪಾವತಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಲಾಗಿತ್ತು.


Spread the love
Share:

administrator

Leave a Reply

Your email address will not be published. Required fields are marked *