Contact Information
The Saffron Productions
3rd Floor Kudvas Granduer
Surathkal Mangalore 575014
- June 14, 2026
ಅಪರಾಧ
ಗೇಟೆಡ್ ಸಮುದಾಯದಲ್ಲಿ ಮಹಿಳೆಯ ಭೀಕರ ಕೊಲೆ, ಆಭರಣ, ಹಣ ದೋಚಿ ರಕ್ತಸಿಕ್ತ ಬಟ್ಟೆ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು
- By Sauram Tv
- . September 11, 2025
ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್ ರೂಮ್ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯು ಗೇಟೆಡ್ ಸಮುದಾಯದೊಳಗೆ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಸೈಬರಾಬಾದ್ನ ಐಟಿ ಕೇಂದ್ರದಲ್ಲಿರುವ ಗೇಟೆಡ್ ಸಮುದಾಯವಾದ ಸ್ವಾನ್
ಆಸ್ಪತ್ರೆಯಿಂದ ಪೊಲೀಸರ ರೈಫಲ್ ಕದ್ದು ಕೈದಿ ಪರಾರಿ, ನಾಲ್ವರು ಸಿಬ್ಬಂದಿ ಅಮಾನತು
- By Sauram Tv
- . September 11, 2025
ಛತ್ತರ್ಪುರ: ಕೈದಿ ಯೊಬ್ಬ ಪೊಲೀಸರ ರೈಫಲ್ ಕದ್ದು ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ನಡೆದಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ನಿದ್ದೆ ಮಾಡುತ್ತಿದ್ದ ಕಾರಣ ಕೈದಿ ಸುಲಭವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 10 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಪೊಲೀಸ್ ಅಧಿಕಾರಿಯ ಜೇಬಿನಿಂದ ಕೀ ತೆಗೆದುಕೊಂಡ ಕೈದಿ, ಗೇಟ್ ತೆರೆಯುವ ಮೊದಲು ತನ್ನ ಮೊಬೈಲ್ ಫೋನ್ನಲ್ಲಿ ಮಾತನಾಡಿ, ನಂತರ ವಾರ್ಡ್ಗೆ ಹೊರಗಿನಿಂದ ಲಾಕ್ ಮಾಡಿ, ಅಧಿಕಾರಿಯ ರೈಫಲ್ ಅನ್ನು ಸಹ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ತಕ್ಷಣ, ಎಸ್ಪಿ
ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ: ಸೊಸೆಯಿಂದ ದೂರು, ಎಫ್ಐಆರ್ ದಾಖಲು
- By Sauram Tv
- . September 11, 2025
ನಿರ್ದೇಶಕ ಎಸ್. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು
ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ವಕೀಲ
- By Sauram Tv
- . September 10, 2025
ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆಪ್ರದೀಪ್ ಎಂಬಾತ (
ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆ: ರೌಡಿ ಶೀಟರ್ ಪರಾರಿ
- By Sauram Tv
- . September 10, 2025
ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
- By Sauram Tv
- . September 10, 2025
ಬಾಗ್ಪತ್: ಗಂಡನ ಜತೆ ಜಗಳವಾಡಿದ್ದ ಮಹಿಳೆ ಕೋಪದಲ್ಲಿ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಟಿಕ್ರಿ ಪಟ್ಟಣದಲ್ಲಿ ಕೌಟುಂಬಿಕ ಕಲಹದ ಬಳಿಕ ಮಹಿಳೆ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ತೇಜ್ ಕುಮಾರಿ ಅಲಿಯಾಸ್ ಮಾಯಾ ಎಂದು ಗುರುತಿಸಲ್ಪಟ್ಟ ಮಹಿಳೆ, ತನ್ನ ಪತಿ ತನ್ನೊಂದಿಗೆ ಮಾತನಾಡದಿರುವುದು ಮತ್ತು ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದ
‘ಕ್ರಿಪ್ಟೋಕರೆನ್ಸಿ’ ಹೆಸರಿನಲ್ಲಿ ಕೋಟಿಗಟ್ಟಲೆ ವಂಚನೆ, ಹಣ ದ್ವಿಗುಣಗೊಳಿಸುವ ಆಮಿಷಕ್ಕೆ ನೂರಾರು ಜನ ಬಲಿ
- By Sauram Tv
- . September 10, 2025
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಶಿಂಧೋಗಿ ಗ್ರಾಮದಲ್ಲಿ ಹಣ ಡಬಲ್ ಮಾಡಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಬಗ್ಗೆ ಇಲ್ಲಿನ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಪ್ಟೊ ಕರೆನ್ಸಿ ಎಂಬ ಯೋಜನೆ ಬಂದಿದೆ.
ವ್ಹೀಲಿ ಮಾಡಲು ದ್ವಿಚಕ್ರ ವಾಹನಗಳ ಕಳ್ಳತನ: ಬೆಂಗಳೂರಿನಲ್ಲಿ ₹18 ಲಕ್ಷ ಮೌಲ್ಯದ 20 ವಾಹನ ವಶಕ್ಕೆ
- By Sauram Tv
- . September 10, 2025
ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ವ್ಹೀಲಿ ಮಾಡುತ್ತಿದ್ದ ಆರೋಪಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಗಾರ್ಡನ್ ನಿವಾಸಿ ಸಲೀಂ ಪಾಷಾ (24) ಎಂಬಾತನನ್ನು ಬಂಧಿಸಿ, ₹18 ಲಕ್ಷ ಮೌಲ್ಯದ 20 ದ್ವಿಚಕ್ರ
ಮತಾಂತರ ಹಾಗೂ ನಕಲಿ ದಾಖಲೆ ಬಳಸಿ ಮದುವೆ: ಮೂವರ ಬಂಧನ
- By Sauram Tv
- . September 10, 2025
ಚೆನ್ನೈ: 28 ವರ್ಷದ ಮಹಿಳೆಯನ್ನು ಇಸ್ಲಾಂಗೆ ಮತಾಂತರಿಸಿ ಮದುವೆಯಾಗುವಂತೆ ಒತ್ತಾಯಿಸಿದ ಆರೋಪದ ಮೇಲೆ ಪ್ರಮುಖ ಆರೋಪಿ ರಾಜಾ ಮಿಯಾನ್ ಅಲಿಯಾಸ್ ಎಹ್ಸಾನ್ ಸೇರಿದಂತೆ ಮೂವರನ್ನು ಬಂಧಿಸಿರುವುದಾಗಿ ನೋಯ್ಡಾ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮಹಿಳೆಯ
ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಮಗುವನ್ನೇ ಕೊಂದ ತಾಯಿ ಹಾಗೂ ಪ್ರಿಯಕರ
- By Sauram Tv
- . September 10, 2025
ಹಾವೇರಿ : ವ್ಯಕ್ತಿಯೊಬ್ಬನೊಡನೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದ ವಿವಾಹಿತ ಮಹಿಳೆಯೊಬ್ಬಳು ತನ್ನ ಸಂಬಂಧಕ್ಕೆ ಅಡ್ಡಿಯಾದೀತೆಂದು ಪ್ರಿಯಕರನೊಡನೆ ಸೇರಿ ಮಗುವನ್ನೇ ಹತ್ಯೆಗೈದಿರುವ ಭೀಕರ ಘಟನೆ ರಾಣೆಬೆನ್ನೂರಿನ (Haveri Crime) ಎಜಕೆಜಿ ಕಾಲನಿಯಲ್ಲಿ ನಡೆದಿದೆ. ಪ್ರಿಯಾಂಕಾ(4) ಉಸಿರು ಚೆಲ್ಲಿ