Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಅಪರಾಧ

ಖ್ಯಾತ ಮಲಯಾಳಂ ರ‍್ಯಾಪ್ ಸ್ಟಾರ್ ವಿರುದ್ಧ ಅತ್ಯಾಚಾರ ಪ್ರಕರಣ

ನವದೆಹಲಿ: ಮಲಯಾಳಂನ ಫೇಮಸ್ ರ‍್ಯಾಪ್ ಸಿಂಗರ್ ವೇದನ್ ಅವರು ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ತಮ್ಮ ಅದ್ಭುತ ಪ್ರತಿಭೆಯಿಂದ ಹಾಡಿನ ಸಾಹಿತ್ಯ ರಚಿಸುವ ಮೂಲಕ ಆಲ್ಬಂ ಸಾಂಗ್ ಹಾಡಿ ಸೋಶಿಯಲ್ ಮಿಡಿಯಾದಲ್ಲಿ ದೊಡ್ಡ ಮಟ್ಟಿಗೆ

ಅಪರಾಧ ದೇಶ - ವಿದೇಶ

ಬಿಹಾರ ಚುನಾವಣೆ ಹೊಸ್ತಿಲಲ್ಲಿ ಆರ್‌ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ: ಪಾಟ್ನಾದಲ್ಲಿ ಘಟನೆ

ಬಿಹಾರ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವಾಗಲೇ ಆರ್‌ಜೆಡಿ ನಾಯಕನೋರ್ವನನ್ನು ಮನೆ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ ಬಳಿ ಆರ್‌ಜೆಡಿ ಕಾರ್ಯಕರ್ತ ಹಾಗೂ ಉದ್ಯಮಿಯೂ ಆಗಿರುವ ರಾಜ್‌ಕುಮಾರ್ ರೈ ಅವರನ್ನು

ಅಪರಾಧ ಕರ್ನಾಟಕ

ಮದುವೆಗೂ ಮುನ್ನವೇ ರಸ್ತೆ ಅಪಘಾತಕ್ಕೆ ಬಲಿಯಾದ ನಿಶ್ಚಿತಾರ್ಥವಾಗಿದ್ದ ಜೋಡಿ

ಶಿವಮೊಗ್ಗ: ಜೀವನ ಪರ್ಯಂತ ಇನ್ನೂ ಬದುಕಿ ಬಾಳಬೇಕಾದ ಹೊಸ ಆಸೆ ಕನಸುಗಳನ್ನು ಕಂಡ ಇತರರಂತೆ ಬಾಳಿ ಬದುಕ ಬೇಕೆಂದವರು ಕಂಡ ಕನಸು ನನಸಾಗದೆ ಮದುವೆಗೂ ಮುಂಚೆಯೇ ವಿಧಿಯ ಆಟಕ್ಕೆ ಬಲಿಯಾದ ಘಟನೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದಿದೆ.

ಅಪರಾಧ ದೇಶ - ವಿದೇಶ

ಸಾಕು ನಾಯಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ; ಇಬ್ಬರು ವೃದ್ಧರ ವಿರುದ್ಧ ಪ್ರಕರಣ ದಾಖಲು

ಆನೇಕಲ್ : ಮಾನವೀಯತೆಯನ್ನು ಮರೆತ ಇಬ್ಬರು ವೃದ್ಧರು ಸಾಕು ನಾಯಿಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಇರುತುಕೋಟೆ ಗ್ರಾಮದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,

ಅಪರಾಧ ದೇಶ - ವಿದೇಶ

ಗೇಟೆಡ್ ಸಮುದಾಯದಲ್ಲಿ ಮಹಿಳೆಯ ಭೀಕರ ಕೊಲೆ, ಆಭರಣ, ಹಣ ದೋಚಿ ರಕ್ತಸಿಕ್ತ ಬಟ್ಟೆ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು

ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್​​ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್​​ ರೂಮ್​ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯು ಗೇಟೆಡ್ ಸಮುದಾಯದೊಳಗೆ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಸೈಬರಾಬಾದ್‌ನ ಐಟಿ ಕೇಂದ್ರದಲ್ಲಿರುವ ಗೇಟೆಡ್ ಸಮುದಾಯವಾದ ಸ್ವಾನ್

ಅಪರಾಧ ದೇಶ - ವಿದೇಶ

ಆಸ್ಪತ್ರೆಯಿಂದ ಪೊಲೀಸರ ರೈಫಲ್ ಕದ್ದು ಕೈದಿ ಪರಾರಿ, ನಾಲ್ವರು ಸಿಬ್ಬಂದಿ ಅಮಾನತು

ಛತ್ತರ್​ಪುರ: ಕೈದಿ ಯೊಬ್ಬ ಪೊಲೀಸರ ರೈಫಲ್​ ಕದ್ದು ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರದಲ್ಲಿ ನಡೆದಿದೆ.  ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ನಿದ್ದೆ ಮಾಡುತ್ತಿದ್ದ ಕಾರಣ ಕೈದಿ ಸುಲಭವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 10 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಪೊಲೀಸ್ ಅಧಿಕಾರಿಯ ಜೇಬಿನಿಂದ ಕೀ ತೆಗೆದುಕೊಂಡ ಕೈದಿ, ಗೇಟ್ ತೆರೆಯುವ ಮೊದಲು ತನ್ನ ಮೊಬೈಲ್ ಫೋನ್‌ನಲ್ಲಿ ಮಾತನಾಡಿ, ನಂತರ ವಾರ್ಡ್‌ಗೆ ಹೊರಗಿನಿಂದ ಲಾಕ್ ಮಾಡಿ, ಅಧಿಕಾರಿಯ ರೈಫಲ್ ಅನ್ನು ಸಹ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ತಕ್ಷಣ, ಎಸ್ಪಿ

ಅಪರಾಧ ಕರ್ನಾಟಕ

ನಿರ್ದೇಶಕ ಎಸ್​. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ: ಸೊಸೆಯಿಂದ ದೂರು, ಎಫ್‌ಐಆರ್ ದಾಖಲು

ನಿರ್ದೇಶಕ ಎಸ್​. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು

ಅಪರಾಧ ಕರ್ನಾಟಕ

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ವಕೀಲ

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆಪ್ರದೀಪ್ ಎಂಬಾತ (

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆ: ರೌಡಿ ಶೀಟರ್ ಪರಾರಿ

ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ.

ಅಪರಾಧ ದೇಶ - ವಿದೇಶ

ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಬಾಗ್ಪತ್: ಗಂಡನ ಜತೆ ಜಗಳವಾಡಿದ್ದ ಮಹಿಳೆ ಕೋಪದಲ್ಲಿ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್​​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಟಿಕ್ರಿ ಪಟ್ಟಣದಲ್ಲಿ ಕೌಟುಂಬಿಕ ಕಲಹದ ಬಳಿಕ ಮಹಿಳೆ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ತೇಜ್ ಕುಮಾರಿ ಅಲಿಯಾಸ್ ಮಾಯಾ ಎಂದು ಗುರುತಿಸಲ್ಪಟ್ಟ ಮಹಿಳೆ, ತನ್ನ ಪತಿ ತನ್ನೊಂದಿಗೆ ಮಾತನಾಡದಿರುವುದು ಮತ್ತು ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದ