Contact Information
The Saffron Productions
3rd Floor Kudvas Granduer
Surathkal Mangalore 575014
- June 27, 2026
ದೇಶ – ವಿದೇಶ
ಜೈಪುರದಲ್ಲಿ ಕುಡಿದ ಮತ್ತಿನಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದ ‘ಡಂಪರ್ ಟ್ರಕ್’ ಚಾಲಕ ; 10 ಮಂದಿ ಸಾವು, 40 ಜನರಿಗೆ ಗಾಯ.
- By Sauram Tv
- . November 3, 2025
ಜೈಪುರ : ರಾಜಸ್ಥಾನದ ಜೈಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಂಪರ್ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿದರು ಮತ್ತು ಸುಮಾರು 40 ಜನರು ಗಾಯಗೊಂಡರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ
ದೆಹಲಿ ಬಿಟ್ಟು ಹೋಗಿ: ಕಳಪೆ ವಾಯುಗುಣಮಟ್ಟಕ್ಕೆ ಕಳವಳ ವ್ಯಕ್ತಪಡಿಸಿದ ಏಮ್ಸ್ ಮಾಜಿ ನಿರ್ದೇಶಕ; ‘ಶ್ವಾಸಕೋಶ ಸಮಸ್ಯೆ ಇರುವವರಿಗೆ ವಿಷವಾಗುತ್ತಿದೆ ಗಾಳಿ’
- By Sauram Tv
- . November 3, 2025
ನವದೆಹಲಿ: ಪ್ರತಿ ವರ್ಷ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯುಗುಣಮಟ್ಟವು (Delhi Air Quality) ಕಳಪೆ ಮಟ್ಟಕ್ಕೆ ಕುಸಿಯುತ್ತದೆ. ಆದ್ರೆ ಈ ಬಾರಿ ಉಸಿರಾಡುವ ಗಾಳಿ ವಿಷವಾಗುತ್ತಿದೆ. ಜನರ ಶ್ವಾಸಕೋಶ (lungs), ಹೃದಯ ಹಾಗೂ ಮಿದುಳಿಗೆ ನಿರಂತರ ಹಾನಿಯುಂಟು
ತ್ರಿಪುರಾ ಸಿಎಂ ಮಾಣಿಕ್ ಸಹಾ ಕೋಣೆಗೆ ನುಗ್ಗಲು ಯತ್ನಿಸಿದ ನಕಲಿ ‘ಐಆರ್ಎಸ್ ಅಧಿಕಾರಿ’!
- By Sauram Tv
- . November 3, 2025
ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಐಆರ್ಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಕೋಣೆಗೆ ಪ್ರವೇಶಿಸಲು ಯತ್ನಿಸಿರುವ ಘಟನೆ ವರದಿಯಾಗಿದೆ. ಅನುಮಾನದ ಮೇಲೆ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಆತನಿಂದ ನಕಲಿ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ. ನಡೆದಿದ್ದೇನು? ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ವಿಭೂತಿಖಂಡದ ಹೋಟೆಲ್ ಮ್ಯಾರಿಯೇಟ್ನಲ್ಲಿ ತಂಗಿದ್ದರು. ದೆಹಲಿಯ ಶಕರ್ಪುರದ ನಿವಾಸಿ ಪ್ರಶಾಂತ್ ಮೋಹನ್
ಮಗನಿಂದಲೇ ದಿನೇಶ್ ಬೀಡಿ ಬ್ರ್ಯಾಂಡ್ ಮಾಲೀಕ ತಂದೆಯ ಭೀಕರ ಹತ್ಯೆ, ನಂತರ ತಾನೂ ಆತ್ಮಹತ್ಯೆ!
- By Sauram Tv
- . November 3, 2025
ವೃಂದಾವನ: ಭಾರತದ ಪ್ರಮುಖ ಬೀಡಿ ಬ್ರ್ಯಾಂಡ್ ದಿನೇಶ್ ಬೀಡಿಯ ಮಾಲೀಕರಾಗಿದ್ದ ತಂದೆ ಸುರೇಶ್ ಚಂದ್ ಎಂಬುವವರನ್ನು ಮಗನೇ ಕೊಲೆ(Murder) ಮಾಡಿರುವ ಘಟನೆ ವೃಂದಾವನದಲ್ಲಿ ನಡೆದಿದೆ. ಕುಡಿತದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುರೇಶ್ ಚಂದ್ ಅಗರ್ವಾಲ್ ಎಂಬುವರು ದಿನೇಶ್ 555 ಬೀಡಿ ಮಾಲೀಕರಾಗಿದ್ದರು. 1977ರಲ್ಲಿ ಕಂಪನಿಯನ್ನು ಕಟ್ಟಿದ್ದರು. ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರ ಮಗ ನರೇಶ್ ಅಗರ್ವಾಲ್ಗೆ ಕುಡಿತದ ಚಟವಿತ್ತು. ಇದು ನಿತ್ಯವೂ ತಂದೆ–ಮಗನ ನಡುವೆ ಗಲಾಟೆಗೆ ಕಾರಣವಾಗುತ್ತಿತ್ತು. ಶುಕ್ರವಾರ ಸುರೇಶ್ ಚಂದ್ ಹಾಗೂ ನರೇಶ್ ಅಗರ್ವಾಲ್ ನಡುವೆ ದೊಡ್ಡ ಗಲಾಟೆಯೇ ನಡೆದಿತ್ತು. ಕೋಪದಿಂದ ನರೇಶ್ ತನ್ನ ತಂದೆಗೆ ಗುಂಡು ಹಾರಿಸಿದ್ದಾನೆ. ತಾನೇನೋ ಮಾಡಿದೆ ಎನ್ನುವ ಭಯದಲ್ಲಿ ತನ್ನ ಹಣೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಹಾಗೂ ಮಗ ಇಬ್ಬರೂ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುರೇಶ್ ಚಂದ್ ಅಗರ್ವಾಲ್ ತಮ್ಮ ಬಹುಕೋಟಿ ಮೌಲ್ಯದ ಬೀಡಿ ವ್ಯವಹಾರವನ್ನು ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು
ಮುಂದಿನ 5 ವರ್ಷಗಳಲ್ಲಿ AI ನಿಂದ ತಮ್ಮ ಕೆಲಸ ಕಳೆದುಕೊಳ್ಳುವ ಭಯದಲ್ಲಿದ್ದಾರೆ ಶೇ. 49 ರಷ್ಟು ಭಾರತೀಯ ಮಿಲೇನಿಯಲ್ ಉದ್ಯೋಗಿಗಳು!
- By Sauram Tv
- . November 3, 2025
ಕೃತಕ ಬುದ್ಧಿಮತ್ತೆಯ ಕ್ಷೇತ್ರಗಳು ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿಕೊಳ್ಳಲು ಪ್ರಾರಂಭಿಸುತ್ತಿದ್ದಂತೆ, ಭಾರತದಲ್ಲಿ ಉದ್ಯೋಗಿಗಳು ತಂತ್ರಜ್ಞಾನವು ಶೀಘ್ರದಲ್ಲೇ ತಮ್ಮ ಸ್ಥಾನವನ್ನು ತುಂಬಬಹುದು ಎಂದು ಹೆಚ್ಚು ಚಿಂತಿತರಾಗಿದ್ದಾರೆ. ಅವರಲ್ಲಿ ಸುಮಾರು ಅರ್ಧದಷ್ಟು ಜನರು ತಮ್ಮ ಪಾತ್ರಗಳನ್ನು ಮುಂದಿನ ಮೂರರಿಂದ
ವೈಫೈ ಇಲ್ಲ, ಗೌಪ್ಯತೆ ಇಲ್ಲ: ಪಾಕಿಸ್ತಾನದ ಹಳೆಯ ಕ್ವಾರ್ಟರ್ಸ್ನಲ್ಲಿರುವ ಈ “ವಿಶ್ವದ ಅತ್ಯಂತ ಅಗ್ಗದ” ವಸತಿಗೃಹದ ದುಸ್ಥಿತಿ ಬಹಿರಂಗ.
- By Sauram Tv
- . November 3, 2025
ಪಾಕಿಸ್ತಾನದ ಪೇಶಾವರದಲ್ಲಿರುವ ವಿಶ್ವದ ಅತ್ಯಂತ ಅಗ್ಗದ ಹೋಟೆಲ್ ಎಂದು ಕರೆಯುವ ವಿಡಿಯೋವೊಂದರಲ್ಲಿ ಟ್ರಾವೆಲ್ ವ್ಲಾಗರ್ ಬಹಿರಂಗಪಡಿಸಿದ್ದಾರೆ. ಬೆಲೆ? ಒಂದು ರಾತ್ರಿಗೆ ಕೇವಲ 20 ರೂಪಾಯಿ ಅಥವಾ ಸುಮಾರು 70 ಪಾಕಿಸ್ತಾನಿ ರೂಪಾಯಿಗಳು. ಆದರೆ ನಿಜವಾದ
ಇತಿಹಾಸ ಸೃಷ್ಟಿಸಿದ ಇಸ್ರೋ: 4,410 ಕೆ.ಜಿ. ತೂಕದ ಅತಿ ಭಾರದ ಸಂವಹನ ಉಪಗ್ರಹ CMS-03 ಯಶಸ್ವಿಯಾಗಿ ಕಕ್ಷೆಗೆ!
- By Sauram Tv
- . November 3, 2025
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾನುವಾರ ಭಾರತದ ನೆಲದಿಂದ ಅತ್ಯಂತ ಭಾರವಾದ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿದ್ದು, ಸಿಎಂಎಸ್ -03 ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಯಲ್ಲಿ ಇರಿಸಲಾಗಿದೆ 4,410 ಕೆಜಿ ತೂಕದ
ಮದುವೆ ಕೇಳಿದ ಪ್ರೇಯಸಿಯನ್ನು ಹತ್ಯೆ ಮಾಡಿ ಹೂತ ಪ್ರಿಯಕರ
- By Sauram Tv
- . November 3, 2025
ಚೆನ್ನೈ: ಇದೆಂಥಾ ಪ್ರೇತಿ, ಎಷ್ಟೋ ಮಂದಿ ಮನೆಯಲ್ಲಿ ಇಬ್ಬರ ಮದುವೆ ಒಪ್ಪಿಕೊಳ್ಳಲಿಲ್ಲವೆಂದು ಪ್ರಾಣಬಿಡುವವರನ್ನು ಕೇಳಿದ್ದೇವೆ. ಆದರೆ ಇಷ್ಟ ಪಟ್ಟವರು ಮದುವೆಯಾಗು ಎಂದು ಕೇಳಿದ್ದಕ್ಕೆ ಕೊಲೆ ಮಾಡಿರುವ ಹಲವು ನಿದರ್ಶನಗಳನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಮದುವೆಯಾಗು ಎಂದಿದ್ದಕ್ಕೆ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಗುಂಡಿ ತೋಡಿ ಮುಚ್ಚಿರುವ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಈರೋಡ್ ಜಿಲ್ಲೆಯಲ್ಲಿರುವ ಬಾಳೆ ತೋಟವೊಂದರಲ್ಲಿ 35 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಹೂತಿಟ್ಟಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ತನಿಖಾಧಿಕಾರಿಗಳು ಆಕೆಯೊಂದಿಗೆ ಸಂಬಂಧ ಹೊಂದಿದ್ದ 27 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಳೆ ಬಂತೆಂದು ಅಣಬೆ ಸಂಗ್ರಹಿಸಲು ಹೊಲಕ್ಕೆ ಹೋದ ಸ್ಥಳೀಯರು ರಕ್ತಸಿಕ್ತ ಚಾಕು ಮತ್ತು ಮಣ್ಣಿನಲ್ಲಿ ಕೂದಲನ್ನು ಕಂಡು ಬೆಚ್ಚಿಬಿದ್ದಿದ್ದರು. ಗೋಬಿಚೆಟ್ಟಿಪಾಳಯಂ ಪಟ್ಟಣದ ಬಳಿಯ ಕೃಷಿಭೂಮಿಯಲ್ಲಿ ಮೂರು ಅಡಿ ಆಳದ ಗುಂಡಿಯಿಂದ ಪೊಲೀಸರು ಮಹಿಳೆಯ ಶವವನ್ನು ಹೊರತೆಗೆದಿದ್ದಾರೆ. ಮೃತರನ್ನು ಅಪ್ಪಕುಡಲ್ ಪಟ್ಟಣದ ಬ್ಯೂಟಿಷಿಯನ್ ಸೋನಿಯಾ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಸ್-ಲಾರಿ ಡಿಕ್ಕಿ; 20 ಸಾವು, 24 ಜನರಿಗೆ ಗಾಯ
- By Sauram Tv
- . November 3, 2025
ಹೈದರಾಬಾದ್: ತೆಲಂಗಾಣದ (Telangana) ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ (Hyderabad-Bijapur highway) ಹೆದ್ದಾರಿಯಲ್ಲಿ ಸೋಮವಾರ, ಬಸ್ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 24 ಜನ ಗಾಯಗೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ
ಹೈದರಾಬಾದ್-ವಿಜಯಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರು ಸಾವು
- By Sauram Tv
- . November 3, 2025
ಹೈದರಾಬಾದ್: ಸರ್ಕಾರಿ ಬಸ್ (RTC Bus) ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿಯಾದ ಪರಿಣಾಮ ಕನಿಷ್ಟ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (Hyderabad–Bijapur Highway)