Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಿ.ಪಿ. ರಾಧಾಕೃಷ್ಣನ್‌ ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

ನವದೆಹಲಿ– ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಪುರಂ ಪೊನ್ನಸ್ವಾಮಿ ರಾಧಾಕೃಷ್ಣನ್‌(ಸಿ.ಪಿ.ರಾಧಾಕೃಷ್ಣನ್‌) ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್‌ ಹಾಲ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ

ದೇಶ - ವಿದೇಶ

ʼದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ: ತಕ್ಷಣ ತನಿಖೆ ಆರಂಭʼ

ನವದೆಹಲಿ:ದೆಹಲಿ ಹೈಕೋರ್ಟ್​ಗೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ನ್ಯಾಯಮೂತರ್ಿಗಳು ಹಾಗೂ ವಕೀಲರು ಹಾಗೂ ಸಿಬ್ಬಂದಿಗಳನ್ನು ಆವರಣದಿಂದ ತಕ್ಷಣವೇ ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರೆದಿವೆ. ಯಾವುದೇ ಸ್ಫೋಟಕ ಸಾಧನ ಇನ್ನೂ ಪತ್ತೆಯಾಗಿಲ್ಲವಾದರೂ, ದೆಹಲಿ ಹೈಕೋರ್ಟ್ ಅನ್ನು ನಿರ್ದಿಷ್ಟವಾಗಿ ಹೆಸರಿಸದೆ ಕೋರ್ಟ್ ಎಂದು ಮಾತ್ರ ಉಲ್ಲೇಖಿಸಿರುವ ಇ–ಮೇಲ್ ಭೀತಿಯನ್ನು ಉಂಟುಮಾಡಿದೆ. ಮತ್ತು ನ್ಯಾಯಾಲಯದ

ದೇಶ - ವಿದೇಶ

ʼAsia Cup 2025: ಪಾಕಿಸ್ತಾನ್ ತಂಡದ ಮೊದಲ ಪಂದ್ಯ ಒಮಾನ್ ವಿರುದ್ಧʼ

ಪಾಕಿಸ್ತಾನ ತಂಡವು ಸೆಪ್ಟೆಂಬರ್ 12, ಶುಕ್ರವಾರದಂದು ಒಮಾನ್ ವಿರುದ್ಧ ಏಷ್ಯಾಕಪ್‌ನಲ್ಲಿ (Asia Cup 2025) ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಗ್ರೂಪ್-ಎ ಪಂದ್ಯವು ದುಬೈನಲ್ಲಿ ನಡೆಯಲಿದೆ. ಸೆಪ್ಟೆಂಬರ್ 14 ರಂದು ಭಾರತ ವಿರುದ್ಧದ ಪಂದ್ಯಕ್ಕೂ ಮೊದಲು,

ದೇಶ - ವಿದೇಶ

ʼಸಿನೆಮಾ ಸ್ಟೈಲ್ ಪ್ರೇಮ: ಬಿಸಿಲುನಾಡಿನ ಹುಡುಗನಿಗೆ ಮನ ಗೆದ್ದ ಚಿನ್ನನಾಡಿನ ಹುಡುಗಿʼ

ರಾಯಚೂರು: ಈ ಅಂಧರ ಪ್ರೇಮಕಥೆ ಯಾವುದೇ ಸಿನಿಮಾಕ್ಕಿಂತ  ಕಡಿಮೆ ಇಲ್ಲ. ರಸ್ತೆ ದಾಟಿಸಿದ ವ್ಯಕ್ತಿ ಮೂಲಕಯಿಂದಲೇ ಮಧು ನಿಶ್ಚಯವಾಗಿದೆ. ರಾಯಚೂರು ತಾಲ್ಲೂಕಿನ ಯರಮರಸ್ ನಿವಾಸಿ ರಂಗಪ್ಪ ಮತ್ತು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ದೊಡ್ಡಕಲ್ಲಹಳ್ಳಿ ನಾರಾಯಣಮ್ಮ

ದೇಶ - ವಿದೇಶ

ವರದಕ್ಷಿಣೆಗಾಗಿ ಮಗಳ ಕೊಲೆ: ಶವ ಕಂಡು ಆಘಾತದಿಂದ ತಾಯಿಯೂ ಸಾವು, ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ

ಬಿಹಾರ: ತಮ್ಮ ಮಗಳು ಎಂದೂ ಗಂಡನ ಮನೆಯಲ್ಲಿ ಸುಖವಾಗಿರಬೇಕು ಎಂಬುದು ತಂದೆ-ತಾಯಿಯ ಆಸೆಯಾಗಿರುತ್ತದೆ. ಆದರೆ ವರದಕ್ಷಿಣೆಗಾಗಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ, ಆ ತಾಯಿಯ ಪರಿಸ್ಥಿತಿ ಹೇಗಾಗಿರಬೇಡ. ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ಕಿರುಕುಳು

ದೇಶ - ವಿದೇಶ

ʼCP ರಾಧಾಕೃಷ್ಣನ್ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರುʼ

ನವದೆಹಲಿ: ಚಂದ್ರಾಪುರಂಪೊನ್ನುಸ್ವಾಮಿರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪರಾಷ್ಟ್ರಪತಿಗಳಾದ ಜಗದೀಪ್ ಧಂಖರ್ ಮತ್ತು ಎಂ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್

ದೇಶ - ವಿದೇಶ

ʼಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಿದರೆ ಅಮೆರಿಕ-ಭಾರತ ಸಂಬಂಧ ಮತ್ತಷ್ಟು ಬಲವಾಗಲಿದೆ: ಸೆರ್ಗಿಯೊ ಗೋರ್

ವಾಷಿಂಗ್ಟನ್: ಇತ್ತೀಚಿನ ಸುಂಕ ವಿವಾದ ಹಾಗೂ ರಷ್ಯಾದ ತೈಲ ಖರೀದಿಯ ಬಗ್ಗೆ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧಗಳು ಉತ್ತಮವಾಗಿವೆ ಎಂದು ಭಾರತದ ರಾಯಭಾರಿ ಹುದ್ದೆಗೆ ನಾಮನಿರ್ದೇಶನಗೊಂಡಿರುವ ಸೆರ್ಗಿಯೊ ಗೋರ್ ಹೇಳಿದ್ದಾರೆ. ಸುಂಕಗಳಿಗೆ ಸಂಬಂಧಿಸಿದಂತೆ ಅಮೆರಿಕ ಮತ್ತು ಭಾರತದ ನಡುವೆ ಹೆಚ್ಚಿನ ಭಿನ್ನಾಭಿಪ್ರಾಯಗಳಿಲ್ಲ, ಎರಡೂ ದೇಶಗಳ ನಡುವಿನ

ದೇಶ - ವಿದೇಶ

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಶಿರಚ್ಛೇದ

ಡಲ್ಲಾಸ್: ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ(Murder) ಮಾಡಲಾಗಿದೆ. ಅವರು ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ.

ದೇಶ - ವಿದೇಶ

ಪಾರ್ಕ್ ಮಾಡಿದ್ದ ಕಾರಿನಲ್ಲಿ ಸೇನಾಧಿಕಾರಿ ಸಾವು, ಹೃದಯಾಘಾತ ಶಂಕೆ

ಜಬಲ್ಪುರ: ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಲ್ಲೇ ಹೋಗುತ್ತಿದ್ದವರು ಅವರು ಚಾಲಕನ ಸೀಟಿನಲ್ಲಿ ತುಂಬಾ ಹೊತ್ತಿನಿಂದ ಅವರು ಕುಳಿತಿರುವುದನ್ನು ಗಮನಿಸಿ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಳಗಿದ್ದವ್ಯಕ್ತಿ ಮೇಜರ್ ವಿಜಯ್

ದೇಶ - ವಿದೇಶ

ದೆಹಲಿಯಲ್ಲಿ ಐಸಿಸ್‌ ಉಗ್ರರ ಸೆರೆ: ಬಾಂಬ್‌ ತಯಾರಿಕಾ ಘಟಕ ಪತ್ತೆ, ಐವರು ಬಂಧನ

ನವದೆಹಲಿ: ದೆಹಲಿ ಪೊಲೀಸರ ವಿಶೇಷ ಘಟಕವು ದೆಹಲಿಯಲ್ಲಿ ಐಸಿಸ್‌ಗೆ (ISIS) ಸಂಬಂಧಿಸಿದ ಐವರು ಶಂಕಿತ ಉಗ್ರರನ್ನು ಬಂಧಿಸಿದೆ. ಹಾಗೇ, ಆ ಸ್ಥಳದಲ್ಲಿ ಅಧಿಕಾರಿಗಳು ಸೋಡಿಯಂ ಬಯೋಕಾರ್ಬೊನೇಟ್, ಸರ್ಕ್ಯೂಟ್‌ಗಳು, ಸ್ಟ್ರಿಪ್‌ನಂತಹ ಎಲೆಕ್ಟ್ರಾನಿಕ್ ಘಟಕಗಳನ್ನು ಹೊಂದಿರುವ ಪೆಟ್ಟಿಗೆಯನ್ನು