Contact Information
The Saffron Productions
3rd Floor Kudvas Granduer
Surathkal Mangalore 575014
- June 29, 2026
ದೇಶ – ವಿದೇಶ
ಬಿಹಾರ ಚುನಾವಣೆ ಹೊಸ್ತಿಲಲ್ಲಿ ಆರ್ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ: ಪಾಟ್ನಾದಲ್ಲಿ ಘಟನೆ
- By Sauram Tv
- . September 11, 2025
ಬಿಹಾರ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವಾಗಲೇ ಆರ್ಜೆಡಿ ನಾಯಕನೋರ್ವನನ್ನು ಮನೆ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ ಬಳಿ ಆರ್ಜೆಡಿ ಕಾರ್ಯಕರ್ತ ಹಾಗೂ ಉದ್ಯಮಿಯೂ ಆಗಿರುವ ರಾಜ್ಕುಮಾರ್ ರೈ ಅವರನ್ನು
ಸಾಕು ನಾಯಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ; ಇಬ್ಬರು ವೃದ್ಧರ ವಿರುದ್ಧ ಪ್ರಕರಣ ದಾಖಲು
- By Sauram Tv
- . September 11, 2025
ಆನೇಕಲ್ : ಮಾನವೀಯತೆಯನ್ನು ಮರೆತ ಇಬ್ಬರು ವೃದ್ಧರು ಸಾಕು ನಾಯಿಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಇರುತುಕೋಟೆ ಗ್ರಾಮದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,
ವಿಶ್ವದ ನಂ.1 ಶ್ರೀಮಂತ ವ್ಯಕ್ತಿ ಒರೇಕಲ್ನ ಲ್ಯಾರಿ ಎಲಿಸನ್; ಇಲಾನ್ ಮಸ್ಕ್ರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ
- By Sauram Tv
- . September 11, 2025
ನವದೆಹಲಿ: ಒರೇಕಲ್ ಕಾರ್ಪೊರೇಶನ್ನ ಸಹ-ಸಂಸ್ಥಾಪಕ ಲ್ಯಾರಿ ಎಲಿಸನ್ (Larry Ellison) ಇದೀಗ ವಿಶ್ವದ ನಂಬರ್ ಒನ್ ಶ್ರೀಮಂತ ವ್ಯಕ್ತಿ (Richest Person) ಎನಿಸಿದ್ದಾರೆ. ತಮ್ಮ ಜೀವಮಾನದಲ್ಲಿ ಲ್ಯಾರಿ ಇದೇ ಮೊದಲ ಬಾರಿಗೆ ಈ ಹೆಗ್ಗಳಿಕೆ ಪಡೆದಿದ್ದಾರೆ.
ಪತ್ನಿ, ಆಕೆಯ ಪ್ರಿಯಕರನನ್ನು ಕೊಂದು ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಶರಣಾದ ಪತಿ: ತಮಿಳುನಾಡಿನಲ್ಲಿ ಭೀಕರ ಘಟನೆ
- By Sauram Tv
- . September 11, 2025
ಚೆನ್ನೈ: ಪತ್ನಿಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಕೇಂದ್ರ ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ತಲೆ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಮನೆಯ
ಗೇಟೆಡ್ ಸಮುದಾಯದಲ್ಲಿ ಮಹಿಳೆಯ ಭೀಕರ ಕೊಲೆ, ಆಭರಣ, ಹಣ ದೋಚಿ ರಕ್ತಸಿಕ್ತ ಬಟ್ಟೆ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು
- By Sauram Tv
- . September 11, 2025
ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್ ರೂಮ್ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯು ಗೇಟೆಡ್ ಸಮುದಾಯದೊಳಗೆ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಸೈಬರಾಬಾದ್ನ ಐಟಿ ಕೇಂದ್ರದಲ್ಲಿರುವ ಗೇಟೆಡ್ ಸಮುದಾಯವಾದ ಸ್ವಾನ್
ನಟ-ಶಾಸಕ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಆರೋಗ್ಯದ ಬಗ್ಗೆ ಮಾಹಿತಿ ಇಲ್ಲದೆ ಅಭಿಮಾನಿಗಳಲ್ಲಿ ಆತಂಕ
- By Sauram Tv
- . September 11, 2025
ನಟ, ಶಾಸಕ ನಂದಮೂರಿ ಬಾಲಕೃಷ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬಾಲಕೃಷ್ಣ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದ್ದು,
ಆಸ್ಪತ್ರೆಯಿಂದ ಪೊಲೀಸರ ರೈಫಲ್ ಕದ್ದು ಕೈದಿ ಪರಾರಿ, ನಾಲ್ವರು ಸಿಬ್ಬಂದಿ ಅಮಾನತು
- By Sauram Tv
- . September 11, 2025
ಛತ್ತರ್ಪುರ: ಕೈದಿ ಯೊಬ್ಬ ಪೊಲೀಸರ ರೈಫಲ್ ಕದ್ದು ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ನಡೆದಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ನಿದ್ದೆ ಮಾಡುತ್ತಿದ್ದ ಕಾರಣ ಕೈದಿ ಸುಲಭವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 10 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಪೊಲೀಸ್ ಅಧಿಕಾರಿಯ ಜೇಬಿನಿಂದ ಕೀ ತೆಗೆದುಕೊಂಡ ಕೈದಿ, ಗೇಟ್ ತೆರೆಯುವ ಮೊದಲು ತನ್ನ ಮೊಬೈಲ್ ಫೋನ್ನಲ್ಲಿ ಮಾತನಾಡಿ, ನಂತರ ವಾರ್ಡ್ಗೆ ಹೊರಗಿನಿಂದ ಲಾಕ್ ಮಾಡಿ, ಅಧಿಕಾರಿಯ ರೈಫಲ್ ಅನ್ನು ಸಹ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ತಕ್ಷಣ, ಎಸ್ಪಿ
ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ಗೆ ಗುಂಡು; ವೇದಿಕೆ ಮೇಲೆ ಟ್ರಂಪ್ ಆತ್ಮೀಯನ ತೀವ್ರ ಆಘಾತ
- By Sauram Tv
- . September 11, 2025
ವಾಷಿಂಗ್ಟನ್: ಯುವ ರಿಪಬ್ಲಿಕನ್ ಮತದಾರರನ್ನು ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ಅಧ್ಯಕ್ಷ ಟ್ರಂಪ್ ಅವರ ಆತ್ಮೀಯನನ್ನು (Donald Trump) ಗುಂಡಿಕ್ಕಿ ಕೊಲ್ಲಲಾಗಿದೆ. ಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ಈ ರಾಜಕೀಯ ಹತ್ಯೆ ಅಮೆರಿಕವನ್ನು ಅಕ್ಷರಶಃ
ಮಂಗಳನಲ್ಲಿ ಜೀವವಿದ್ದ ಕುರುಹುಗಳು ಪತ್ತೆ: ನಾಸಾದ ಪರ್ಸೀವಿಯರೆನ್ಸ್ ರೋವರ್ನಿಂದ ಮಹತ್ವದ ಮಾಹಿತಿ
- By Sauram Tv
- . September 11, 2025
ನವದೆಹಲಿ: ಭೂಮಿಗೆ ಸಮೀಪವಿರುವ ಹಾಗೂ ಹಲವು ಕೌತುಕಗಳ ಗೂಡಾಗಿರುವ ಮಂಗಳನ ಅಂಗಳದಲ್ಲಿ ಜೀವಿಗಳಿದ್ದವು ಎಂಬುದನ್ನು ಸಾಬೀತುಪಡಿಸಲು ಕೆಲ ಕುರುಹುಗಳು ದೊರೆತಿವೆ. 2021ರಲ್ಲಿ ಮಂಗಳನ ಮಡಿಲಿಗೆ ಇಳಿದ ಅಮೆರಿಕದ ಬಾಹ್ಯಾಕಾಶ ಸಂಸ್ಥೆ(ನಾಸಾ)ಯ ಪರ್ಸೀವಿಯರೆನ್ಸ್ ರೋವರ್ ಈ ಮಹತ್ವದ
ಫ್ರಾನ್ಸ್: ಆರ್ಥಿಕ ಬಿಕ್ಕಟ್ಟು ಮತ್ತು ರಾಜಕೀಯ ಅಸ್ಥಿರತೆ ವಿರುದ್ಧ ಜನರ ಆಕ್ರೋಶ, 250 ಜನರ ಬಂಧನ
- By Sauram Tv
- . September 11, 2025
ಪ್ಯಾರಿಸ್: ಯುವಕರ ಆಕ್ರೋಶಕ್ಕೆ ಉರುಳಿಬಿದ್ದ ನೇಪಾಳ ಸರ್ಕಾರದ ಕಡೆ ಜಗತ್ತಿನ ಗಮನ ಇರುವ ಹೊತ್ತಿನಲ್ಲಿ, ಫ್ರಾನ್ಸ್ನಲ್ಲಿ ಕೂಡ ಅಲ್ಲಿನ ಸರ್ಕಾರದ ವಿರುದ್ಧ ಜನ ದಂಗೆಯೆದ್ದಿದ್ದಾರೆ. ಅಧ್ಯಕ್ಷ ಎಮಾನ್ಯುವಲ್ ಮ್ಯಾಕ್ರನ್ ಹಾಗೂ ಅವರಿಂದ ನೇಮಕ ಆಗುತ್ತಿರುವ ಪ್ರಧಾನಿಗಳ