Contact Information
The Saffron Productions
3rd Floor Kudvas Granduer
Surathkal Mangalore 575014
- July 1, 2026
ದೇಶ – ವಿದೇಶ
ಮಗನನ್ನು ಶಾಲೆಗೆ ಕಳುಹಿಸಲು ತಂದೆಯ ತಂತ್ರ: ವಿಡಿಯೋ ವೈರಲ್
- By Sauram Tv
- . September 4, 2025
ಈ ಮಕ್ಕಳಿಗೆ ಹೋಮ್ ವರ್ಕ್ ಮಾಡಿಸುವುದು, ಬೆಳಗ್ಗೆ ಎಬ್ಬಿಸಿ ರೆಡಿ ಮಾಡಿ ಶಾಲೆಗೆ ಕಳುಹಿಸುವುದು ಅಮ್ಮಂದಿರ ಕಷ್ಟದ ಕೆಲಸ. ಈ ಪುಟಾಣಿಗಳು ಶಾಲೆಗೆ ಹೋಗಲ್ಲ ಎಂದು ಬೆಳ್ಳಗೆ ಅಳುತ್ತಾ ಕುಳಿತುಕೊಂಡರೆ ಹೆತ್ತವರ ಕಥೆ ಮುಗಿದೇ
ಅತ್ಯಾಚಾರ ನಡೆದಿಲ್ಲ ಎಂದ ಸಂತ್ರಸ್ತೆ: 11 ವರ್ಷದ ನಂತರ ನಾಲ್ವರು ಆರೋಪಿಗಳ ದೋಷಮುಕ್ತಿ
- By Sauram Tv
- . September 4, 2025
ಆಗ್ರಾ: ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದೇ ಇಲ್ಲ ಎಂದು ಸಂತ್ರಸ್ತೆ ಎನ್ನಲಾದ ಮಹಿಳೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಅಪರೂಪದ ಪ್ರಕರಣದಲ್ಲಿ ಉತ್ತರ ಪ್ರದೇಶದ ಎಟಾ ನ್ಯಾಯಾಲಯ ಹನ್ನೊಂದು ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ನಾಲ್ವರು ಆರೋಪಿಗಳನ್ನು
ನೈಜೀರಿಯಾದಲ್ಲಿ ದೋಣಿ ದುರಂತ: 60ಕ್ಕೂ ಹೆಚ್ಚು ಜನ ಸಾವು
- By Sauram Tv
- . September 4, 2025
ನೈಜೀರಿಯಾ: ಉತ್ತರ-ಮಧ್ಯ ನೈಜೀರಿಯಾದ ನದಿಯಲ್ಲಿ 100 ಕ್ಕೂ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಅಪಘಾತಕ್ಕೀಡಾದ ನಂತರ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರನ್ನು ರಕ್ಷಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಐಪಿಎಲ್ ಟಿಕೆಟ್ಗಳ GST ದರದಲ್ಲಿ ಬೃಹತ್ ಏರಿಕೆ: ಅಭಿಮಾನಿಗಳ ಕವಲತ್ತು ಶುರು
- By Sauram Tv
- . September 4, 2025
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆಯನ್ನು ಪರಿಷ್ಕರಣೆ ಮಾಡಿದೆ. ಈ ಪರಿಷ್ಕರಣೆಯಿಂದಾಗಿ ಹಲವು ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬರಲಿದೆ. ಆದರೆ ಇತ್ತ ಇದೇ ಪರಿಷ್ಕರಣೆಯಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ನ ಟಿಕೆಟ್ಗಳ ಬೆಲೆ ಮತ್ತಷ್ಟು ದುಬಾರಿಯಾಗಲಿದೆ.
ರಷ್ಯಾದ ತೈಲ ಖರೀದಿ ಮುಂದುವರೆಸಿದರೆ ಹೆಚ್ಚು ಸುಂಕ ಹಾಕ್ತೀವಿ-ಟ್ರಂಪ್ ನಿಂದ ಎಚ್ಚರಿಕೆ
- By Sauram Tv
- . September 4, 2025
ವಾಷಿಂಗ್ಟನ್: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದ ನಂತರ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರ ಎಂದು ಕರೆದಿದ್ದಾರೆ. ಅಮೆರಿಕ ಇನ್ನೂ ಹಂತ-2, ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದ ಟ್ರಂಪ್ ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ. ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ. 25 ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ. 50 ಕ್ಕೆ ತಲುಪಿದೆ. ಆದರೆ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ರೈತರ ಸುರಕ್ಷತೆಯೇ ತನಗೆ ಮುಖ್ಯ ಅವರನ್ನು ಉಳಿಸಿಕೊಳ್ಳಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಹೇಳಿದ್ದರು. ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು, ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್ ಆಡಳಿತದಲ್ಲಿ ಯುಎಸ್ ಅವನತಿ ಹೊಂದಲು ಪ್ರಾರಂಭಿಸಿತು.
ಬಾಂಬೆ ಹೈಕೋರ್ಟ್ ನೀಡಿದ ಎಸ್ಸಿ/ಎಸ್ಟಿ ನಿರೀಕ್ಷಣಾ ಜಾಮೀನು ರದ್ದು: ಜಾತಿ ನಿಂದನೆ ಪ್ರಕರಣದಲ್ಲಿ ಆದೇಶ
- By Sauram Tv
- . September 4, 2025
ನವದೆಹಲಿ: ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ಜಾತಿ ನಿಂದನೆ (ಎಸ್ಸಿ/ಎಸ್ಟಿ ಕಾಯ್ದೆಯಡಿ) ಪ್ರಕರಣದ ಆರೋಪಿಗೆ ಬಾಂಬೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್
ಪನ್ನಾದಲ್ಲಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ: ಸಿಡಬ್ಲ್ಯೂಸಿ ಅಧಿಕಾರಿಗಳ ವಿರುದ್ಧ ಎಫ್ಐಆರ್
- By Sauram Tv
- . September 4, 2025
ಪನ್ನಾ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಅಧಿಕಾರಿಗಳು ಆಕೆಯನ್ನು ಮತ್ತೆ ಆರೋಪಿಯ ಮನೆಗೆ ಕಳುಹಿಸಿದ್ದಾರೆ, ಅಲ್ಲಿ ಆತ ಮತ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಆಕೆಯನ್ನು ಆತನ ಮನೆಗೆ ಕಳುಹಿಸಿದ್ದೇಕೆ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಛತ್ತರ್ಪುರ ಪೊಲೀಸರು ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ 10 ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.ಪನ್ನಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೊರಟ ನಂತರ ಕಾಣೆಯಾದಾಗ
ಬೀಜಿಂಗ್ ಗೆ ರೈಲಿನಲ್ಲಿ ಆಗಮಿಸಿದ ಕಿಮ್ ಜೊಂಗ್ ಉನ್- ಇದರ ಒಳರಹಸ್ಯವೇನು?
- By Sauram Tv
- . September 4, 2025
ಬೀಜಿಂಗ್: ಉತ್ತರ ಕೊರಿಯಾದ ಸರ್ವಾಧಿಕಾರಿ ಅಧ್ಯಕ್ಷ ಕಿಮ್ ಜೊಂಗ್ ಉನ್ (Kim Jong-un), ಚೀನಾದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮಂಗಳವಾರ ರಾಜಧಾನಿ ಬೀಜಿಂಗ್ಗೆ ಆಗಮಿಸಿದರು. ವಿಶೇಷವೆಂದರೆ ಕಿಮ್ ಹೀಗೆ ಆಗಮಿಸಿದ್ದು ವಿಶೇಷ ಬುಲೆಟ್ ಪ್ರೂಫ್
ವಂಚನೆ ಪ್ರಕರಣ: ಮಲಯಾಳಂ ಸ್ಟಾರ್ ನಟ ಸೌಬಿನ್ಗೆ ಸೈಮಾ ಅವಾರ್ಡ್ಸ್ಗಾಗಿ ದುಬೈ ಪ್ರವಾಸಕ್ಕೆ ನ್ಯಾಯಾಲಯದಿಂದ ತಡೆ
- By Sauram Tv
- . September 4, 2025
ಇತ್ತೀಚೆಗೆ ಬಿಡುಗಡೆ ಆದ ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಆದರೆ ಎಲ್ಲರಿಗಿಂತಲೂ ಹೆಚ್ಚು ಶೈನ್ ಆಗಿದ್ದು ಮಾತ್ರ ಮಲಯಾಳಂ ನಟ ಸೌಬಿನ್. ಅತ್ಯುತ್ತಮ ನಟರಾಗಿರುವ ಸೌಬಿನ್,
ಮಕ್ಕಳಿಗೆ ಕಾಲೊತ್ತಿಸಿಕೊಂಡ ಶಿಕ್ಷಕಿ: ತಮಿಳುನಾಡಿನ ಶಾಲೆಯ ವಿಡಿಯೋ ವೈರಲ್, ಆಕ್ರೋಶಕ್ಕೆ ಕಾರಣ
- By Sauram Tv
- . September 4, 2025
ತಮಿಳುನಾಡು: ಇಲ್ಲಿನ ಧರ್ಮಪುರಿ ಜಿಲ್ಲೆಯ ಶಾಲೆಯೊಂದಲ್ಲಿ ನಡೆದಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social media) ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಇಲ್ಲಿನ ಶಾಲೆಯ ತರಗತಿಯಲ್ಲಿ ಮಕ್ಕಳು (Students) ತಮ್ಮ ಮುಖ್ಯೋಪಾಧ್ಯಾಯರ (Head mistress) ಕಾಲುಗಳನ್ನು