Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಸ್ತೆ ಗುಂಡಿಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಶಾಸಕನ ವಾಗ್ದಾಳಿ: ಪ್ರದೀಪ್ ಈಶ್ವರ್ ಗರಂ

Spread the love

ಬೆಂಗಳೂರು: ರಸ್ತೆ ಗುಂಡಿಗಳ ವಿಚಾರವಾಗಿ ಬಿಜೆಪಿಗರ ಆರೋಪಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ತಿರುಗೇಟು ನೀಡಿದ್ದಾರೆ. ಅವೈಜ್ಞಾನಿಕ ರಸ್ತೆಗಳ ನಿರ್ಮಾಣ ಆಗಿರೋದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಹೀಗಾಗಿಯೇ ರಸ್ತೆಗಳು ಗುಂಡಿ ಬಿದ್ದಿವೆ. ವಿಜಯೇಂದ್ರಣ್ಣ ನಿಮ್ಮ ತಂದೆಯವರೂ ಸಿಎಂ ಆಗಿದ್ದರು ಅಲ್ವಾ? ಆಗ ಗುಂಡಿಗಳ ಮೇಲೆ ನಿಮಗೆ ಪ್ರೀತಿ ಇರಲಿಲ್ವಾ ಎಂದು ಪ್ರದೀಪ್​ ಪ್ರಶ್ನಿಸಿದ್ದಾರೆ. ವಿಪಕ್ಷ ನಾಯಕ ಆರ್​. ಅಶೋಕ್​ಗೂ ತಿರುಗೇಟು ನೀಡಿರುವ ಶಾಸಕ ಪ್ರದೀಪ್​ ಈಶ್ವರ್​, ನೀವು ಎಲ್ಲ ಖಾತೆಗಳನ್ನ ನಿರ್ವಹಿಸಿದ್ದೀರಿ ಅಶೋಕ್​ ಅಣ್ಣ. ದೆಹಲಿಯ ಹಲವೆಡೆ ಸಾಕಷ್ಟು ರಸ್ತೆಗುಂಡಿಗಳು ಬಿದ್ದಿವೆ. ದೆಹಲಿ ಸಿಎಂ ಮನೆಯ ಅಕ್ಕ ಪಕ್ಕದ ರಸ್ತೆಗಳಲ್ಲಿಯೇ ಗುಂಡಿಗಳಿವೆ. ಅಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ನಿಮ್ಮದೆ. ಹೀಗಿರುವಾಗ ನಮ್ಮ ಬಗ್ಗೆ ಏನು ಮಾತಾಡ್ತೀರಾ ಎಂದು ಪ್ರಶ್ನಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *