Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರಿನಲ್ಲಿ ತಾಂತ್ರಿಕ ತೊಂದರೆಯಿಂದ ನಿಯಂತ್ರಣ ತಪ್ಪಿದ ಬಸ್: ಪ್ರಯಾಣಿಕರು ಸುರಕ್ಷಿತ

Spread the love

ಮಂಗಳೂರು: ಬ್ರೇಕ್ ಚೇಂಬರ್ ತುಂಡಾದ ಪರಿಣಾಮ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಘಟನೆ ನಗರ ಹೊರ ವಲಯದ ಅರ್ಕುಳ ವಳಚ್ಚಿಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬಸ್ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಈ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.

ಬಸ್ಸಿನಲ್ಲಿ ಇಪ್ಪತ್ತರಷ್ಟು ಮಂದಿ ಪ್ರಯಾಣಿಸುತ್ತಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಬಸ್ ನಿರ್ವಾಹಕ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *