Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಮೃತಸರದಲ್ಲಿ ದೇವಾಲಯದ ಬಳಿ ಸ್ಫೋಟ – ಭೀತಿ ವಾತಾವರಣ

Spread the love

ಅಮೃತಸರ : ಪಂಜಾಬ್‌ ಅಮೃತಸರದ ಠಾಕೂರ್ ದ್ವಾರ್ ದೇವಾಲಯದ ಬಳಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಗೋಡೆ ಹಾಗೂ ಕಿಟಕಿಗಳಿಗೆ ಹಾನಿಯಾಗಿದೆ.ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಹಾನಿಯಾಗಿಲ್ಲ. ಆದರೆ ಖಂಡ್ವಾಲಾ ಪ್ರದೇಶದ ಸುತ್ತಮುತ್ತ ಸ್ಫೋಟದ ಶಬ್ದದಿಂದ ಜನರು ಭಯಭೀತರಾಗಿದ್ದಾರೆ. ಅಪರಿಚಿತ ವ್ಯಕ್ತಿಗಳು ದೇವಾಲಯದ ಬಳಿ ಬೈಕ್ನಲ್ಲಿ ಬರುತ್ತಿದ್ದ ವೇಳೆ ಕೆಲ ಸೆಕೆಂಡುಗಳ ಕಾಲಕಾದ ಅವರು, ದೇವಾಲಯದತ್ತ ಸ್ಫೋಟಕಗಳನ್ನು ಎಸೆದು, ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರ ಪೊಲೀಸ್ ಆಯುಕ್ತ ಗುರುಪ್ರೀತ್ ಸಿಂಗ್ ಭುಲ್ಲಾ ,ಘಟನೆಯು ನಸುಕಿನ 2 ಗಂ ಟೆಯಲ್ಲಿ ನಡೆದಿದೆ ಎಂದು ದೇವಾಲಯದ ಅರ್ಚಕರು ಮಾಹಿತಿ ನೀಡಿದ್ದಾರೆ.ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *