Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ ಕಲಿಯಲು ಸರ್ವಾನುಮತಿ

Spread the love

ಬೆಂಗಳೂರು: ಎಸ್‌ಎಸ್‌ಎಲ್‌ಸಿಯಲ್ಲಿ ನಡೆಯುವ 3 ಪರೀಕ್ಷೆಗಳಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಫೇಲಾದ ವಿದ್ಯಾರ್ಥಿಗಳು ಇಚ್ಛೆಪಟ್ಟರೆ ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗಿ ಮತ್ತೆ ಕಲಿಯುವ ಅವಕಾಶ ನೀಡಿದೆ. ಈ ಮೂಲಕ ಇದೇ ವರ್ಷದಿಂದ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದೆ.

ನಿಯಮಗಳೇನು?
>ಎಸ್‌ಎಸ್‌ಎಲ್‌ಸಿಯಲ್ಲಿ ನಡೆಯೋ 3 ಪರೀಕ್ಷೆಯಲ್ಲಿ ಫೇಲ್ ಆಗೋ ವಿದ್ಯಾರ್ಥಿ ಮತ್ತೆ ಶಾಲೆಗೆ ಹೋಗಿ ಕಲಿಯಬಹುದು.
> ಸರ್ಕಾರಿ ಶಾಲೆಯಲ್ಲಿ ಮಾತ್ರ ಈ ಅವಕಾಶ ಸಿಗಲಿದೆ
> ಮತ್ತೆ ಓದೋಕೆ ಇಷ್ಟಪಡುವ ವಿದ್ಯಾರ್ಥಿ ಶಾಲೆಗೆ ಹೋಗಿ ಮಾಹಿತಿ ಕೊಟ್ಟು ಮರು ದಾಖಲಾತಿ ಆಗಬೇಕು.
> ಶಾಲೆಯಲ್ಲಿ ಸಾಮಾನ್ಯ ವಿದ್ಯಾರ್ಥಿಯಂತೆ ದಾಖಲಾತಿ ಆಗಬೇಕು.
> ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತುಗಳನ್ನ ಮತ್ತೆ ದಾಖಲಾತಿ ಆಗುವ ವಿದ್ಯಾರ್ಥಿಗೆ ಕೊಡಲಾಗುತ್ತದೆ
> ಬೇರೆ ಮಕ್ಕಳಂತೆ ತರಗತಿಯಲ್ಲಿ ಕೂತು ಪಾಠ ಕೇಳಬಹುದು.


Spread the love
Share:

administrator

Leave a Reply

Your email address will not be published. Required fields are marked *