Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಕ್ಷಿಣಕನ್ನಡದಲ್ಲಿ ಗಡಿಪಾರು ನೋಟೀಸ್ ಪಡೆದ 8 ಮಂದಿಗೆ ಪುತ್ತೂರಿನಲ್ಲಿ ವಿಚಾರಣೆ

Spread the love

ಪುತ್ತೂರು:ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ.

ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ದಕ್ಷಿಣಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಪಟ್ಟಿತಯಾರಿಸಲಾಗಿತ್ತು, ಅದರಲ್ಲಿ 8 ಮಂದಿಗೆ ಪೊಲೀಸ್ ಇಲಾಖೆ ನೋಟೀಸ್ ನೀಡಿತ್ತು. ಅದರಂತೆ ಇಂದು ನೋಟೀಸ್ ಜಾರಿಯಾದ 8 ಮಂದಿ ತಮ್ಮ ವಕೀಲರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್‌ ಕುಮಾರ್ ವಿಚಾರಣೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದಾರೆ. ಸದ್ಯ ಜೂನ್ 21 ಕ್ಕೆ ಮುಂದಿನ ವಿಚಾರಣೆ ಮುಂದೂಡಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *