Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರ್ನಾಟಕ ಅಗ್ನಿವೀರರ ನೇಮಕಾತಿ: ಆನ್‌ಲೈನ್ ಪರೀಕ್ಷೆ ಜೂನ್ 30ರಿಂದ ಜುಲೈ 10ರವರೆಗೆ

Spread the love

అగ్నీవీరుల నియామకానికి దరఖాస్తులు | applications will be received from  candidates in telangana for the recruitment of agniveera in the army from  today

ಬೆಂಗಳೂರು: ಭಾರತೀಯ ಸೇನೆಗೆ ಅಗ್ನಿವೀರರ ನೇಮಕಾತಿಗೆ ಕರ್ನಾಟಕದಿಂದ ನೋಂದಾಯಿಸಿಕೊಂಡಿದ್ದ ಅಭ್ಯರ್ಥಿಗಳಿಗೆ ಆನೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ.

ಇದೇ ಜೂನ್ 30ರಿಂದ ಜುಲೈ 10ರವರೆಗೆ ಈ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಈಗಾಗಲೇ ಭಾರತೀಯ ಸೇನೆಯ ಅಧಿಕೃತ ವೆಬ್ ಪೋರ್ಟಲ್ನಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆ ನಡೆಯುವ ದಿನಾಂಕವನ್ನು ಆಧರಿಸಿ ಕ್ರಮವಾಗಿ www. joinindianarmy.nic.in ವೆಬ್ ಸೈಟ್ ನಿಂದ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳನ್ನು ಸಮಯಕ್ಕೆ ಸರಿಯಾಗಿ ತಲುಪಬೇಕು. ಮೂಲ ಪ್ರವೇಶ ಪತ್ರವನ್ನು ಕೊಂಡೊಯ್ಯುವುದು ಅವಶ್ಯ. ಆಧಾರ್ ಕಾರ್ಡ್ ಮೂಲ ಪ್ರತಿಯನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಕಡ್ಡಾಯ.

ಸಾಮಾನ್ಯ ಪರೀಕ್ಷೆ ಮೂಲಕ ನೇಮಕಾತಿ ಮಾಡಲಾಗುತ್ತಿದ್ದು,ಸಾಮಾನ್ಯ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಸಾಮಾನ್ಯ ವಿಜ್ಞಾನ, ಗಣಿತ ಮತ್ತು ಲಾಜಿಕಲ್ ರಿಸನಿಂಗ್ ಕುರಿತು ಪ್ರಶ್ನೆಗಳಿರಲಿವೆ. ಜೊತೆಗೆ ದೈಹಿಕ ಸಾಮರ್ಥ್ಯ ಪರೀಕ್ಷೆ. ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ನಡೆಯಲಿದೆ.


Spread the love
Share:

administrator

Leave a Reply

Your email address will not be published. Required fields are marked *