Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರ್ನಾಟಕಕ್ಕೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ: ಪಾರದರ್ಶಕ ಆಡಳಿತಕ್ಕೆ ಮತ್ತೊಂದು ಗೌರವ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ.

ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ರಾಷ್ಟ್ರೀಯ ಇ- ಆಡಳಿತ ಪ್ರಶಸ್ತಿಗೆ ರಾಜ್ಯವು ಪಾತ್ರವಾಗಿರುವುದು ತುಂಬಾನೇ ಖುಷಿ ಕೊಟ್ಟಿದೆ. ಜನಪರ ಆಡಳಿತಕ್ಕೆ ಸಂದ ಜಯ. ಗ್ಯಾರಂಟಿ ಯೋಜನೆಗಳ ಮೂಲಕ ಜನಮಾನಸದಲ್ಲಿ ರಾಜ್ಯ ಸರ್ಕಾರದ ಆಡಳಿತ ಹಾಸುಹೊಕ್ಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *