Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಧಾರ್ಮಿಕ ಹಕ್ಕುಗಳ ಅಂತಿಮ ಸಮರ: ಸುಪ್ರೀಂನಿಂದ ದಿನಾಂಕ ಫಿಕ್ಸ್

ನವದೆಹಲಿ/ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ (Sabarimala Women’s Entry) ಸಂಬಂಧಿಸಿದ ವಿಷಯ ದೀರ್ಘ ಸಮಯದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದ್ದು, ಇದು ಕೇರಳದಲ್ಲಿ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ಶಬರಿಮಲೆ ದೇಗುಲಕ್ಕೆ (Sabarimala Temple)

Accident ಕರ್ನಾಟಕ

ಶಾಲಾ ಬಸ್‌ಗೆ ಮೀನಿನ ಲಾರಿ ಡಿಕ್ಕಿ; ಏಳು ವಿದ್ಯಾರ್ಥಿಗಳಿಗೆ ಗಾಯ!

ಉಳ್ಳಾಲ: ಮೀನು ಸಾಗಾಟದ ಲಾರಿಯೊಂದು ಖಾಸಗಿ ಶಾಲಾ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕೆಲವು ವಿಧ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾದ ಘಟನೆ ರಾ.ಹೆ.66 ರ ಕಾಪಿಕಾಡು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಖಾಸಗಿ

ಕರ್ನಾಟಕ

“ವೇಮಗಲ್‌ನಲ್ಲಿ ಹೆಲಿಕಾಪ್ಟರ್ ಹವಾ”ಮೋದಿ-ಮ್ಯಾಕ್ರನ್ ಕೈಯಿಂದ ಟಾಟಾ-ಏರ್‌ಬಸ್ ಯುನಿಟ್ ಉದ್ಘಾಟನೆ!

ಕೋಲಾರ: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17)

ದೇಶ - ವಿದೇಶ

ಅಳವಡಿಕೆ ವೇಳೆ ಸಮತೋಲನ ತಪ್ಪಿದ ಬೃಹತ್ ಕಂಬ; ಕಾರ್ಮಿಕರ ನಿರ್ಲಕ್ಷ್ಯಕ್ಕೆ ಬಲಿಯಾದ ಸಮಾಜವಾದಿ ನಾಯಕ

ಲಕ್ಕೋ: ಉತ್ತರ ಪ್ರದೇಶದ ಪ್ರತಾಪೃಢ ಜಿಲ್ಲೆಯ ಅಂತು ಪ್ರದೇಶದಲ್ಲಿ 1,000 ಕೆಜಿ ತೂಕದ ಹೈಮಾಸ್ಟ್‌ ಲೈಟಿಂಗ್ ಕಂಬವೊಂದು ಚಲಿಸುತ್ತಿದ್ದ ಎಸ್ಯುವಿ ಕಾರಿನ ಮೇಲೆ ಬಿದ್ದ ಪರಿಣಾಮ ಸಮಾಜವಾದಿ ಪಕ್ಷದ ನಾಯಕ ಲಾಲ್ ಬಹದ್ದೂರ್ ಯಾದವ್

ದೇಶ - ವಿದೇಶ

ನಕಲಿ ಡಾಕ್ಟರ್‌ಗಳ ಸಿಸೇರಿಯನ್ ಸಾಹಸ: ಮಹಿಳೆ ಸಾ*ವು!

ಲಕ್ನೋ: ವೈದ್ಯರಾಗುವುದು ಎಂದರೆ ಅದೇನು ಕಡಿಮೆ ಸಾಹಸವಲ್ಲ, ಕನಿಷ್ಟ ಐದಾರು ವರ್ಷಗಳ ನಿರಂತರ ಅಧ್ಯಯನ ಹಾಗೂ ಪರಿಶ್ರಮ ಇದಕ್ಕೆ ಬೇಕು. ಆದರೆ ಇಲ್ಲಿಬ್ಬರು ಖದೀಮರು ಅದರಲ್ಲೊಬ್ಬ ಪಿಯುಸಿ ವಿದ್ಯಾರ್ಥಿ ಮತ್ತೊಬ್ಬ ಬಿಎ ಪದವೀಧರ ಡಾಕ್ಟರ್

ದೇಶ - ವಿದೇಶ

ಯುಎಇ ಇತಿಹಾಸದ ಕನ್ನಡಿಗ, ಖ್ಯಾತ ಭಾರತೀಯ ಛಾಯಾಗ್ರಾಹಕ ರಮೇಶ್ ಶುಕ್ಲಾ ದುಬೈನಲ್ಲಿ ನಿಧನ!

ದುಬೈ: ಯುಎಇಯ ಬೆಳವಣಿಗೆಯ ಮಹತ್ವದ ಕ್ಷಣಗಳನ್ನು ತಮ್ಮ ಕ್ಯಾಮೆರಾದಲ್ಲಿ ಅಮರಗೊಳಿಸಿದ್ದ ಖ್ಯಾತ ಭಾರತೀಯ ಛಾಯಾಗ್ರಾಹಕ ರಮೇಶ್ ಶುಕ್ಲಾ (87) ಹೃದಯಾಘಾತದಿಂದ ಭಾನುವಾರ ನಿಧನರಾದರು. ಆರು ದಶಕಗಳಿಗೂ ಹೆಚ್ಚು ಕಾಲ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಪರಿವರ್ತನೆಯನ್ನು ದಾಖಲಿಸಿದ

ಕರ್ನಾಟಕ

ರಸ್ತೆ ಗುಂಡಿಗೆ ಮಗು ಬಲಿ; ಕೆ.ಆರ್.ಪುರಂನಲ್ಲಿ ಪೋಷಕರ ಆಕ್ರಂದನ

ಬೆಂಗಳೂರು ಪೂರ್ವ ತಾಲೂಕಿನ ಹಾಲೆಹಳ್ಳಿ ರಸ್ತೆಯಲ್ಲಿ ಸಂಭವಿಸಿದೆ. ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ದಂಪತಿಗೆ ವಿಧಿ ಕ್ರೂರವಾಗಿ ಎರಗಿದೆ. ಕಿತ್ತಗನೂರು ಪಂಚಾಯತ್ ವ್ಯಾಪ್ತಿಯ ಹಾಲೆಹಳ್ಳಿ ರಸ್ತೆಯಲ್ಲಿ ಪಿಡಬ್ಲ್ಯೂಡಿ ವತಿಯಿಂದ ನಡೆಯುತ್ತಿದ್ದ

ಕರ್ನಾಟಕ

ಟಿಪ್ಪರ್ ಚಕ್ರಕ್ಕೆ ಸಿಲುಕಿ ಮಹಿಳೆ ದುರ್ಮರಣ; ಮಗ ಬದುಕಿದ್ದೇ ದೊಡ್ಡ ಪವಾಡ!

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಅಮಲಾ(49) ಮೃತ ದುರ್ದೈವಿಯಾಗಿದ್ದು, ಆಡುಗೋಡಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಅಪಘಾತ ನಡೆದಿತ್ತು. ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ

ಕರ್ನಾಟಕ

ಕೋರ್ಟ್‌ಗಳಿಗೆ ಸರಣಿ ಬಾಂಬ್ ಬೆದರಿಕೆ

ಮಡಿಕೇರಿ/ಹಾಸನ/ಧಾರವಾಡ: ಕೊಡಗು, ಧಾರವಾಡ, ದಾವಣಗೆರೆ, ಹಾಸನ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಏಕಕಾಲಕ್ಕೆ ಬಾಂಬ್‌ ಬೆದರಿಕೆ (Bomb Threat) ಬಂದಿದೆ. ಇದರಿಂದ ಸಾರ್ವಜನಿಕರು, ವಕೀಲರು ಹಾಗೂ ಕೋರ್ಟ್‌ ಸಿಬ್ಬಂದಿ ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು

ಕರ್ನಾಟಕ

ಕೆರೆಯ ಏರಿ ಮೇಲೆ ಮರಕ್ಕೆ ಡಿಕ್ಕಿ ಹೊಡೆದ ಬಸ್ ವಿದ್ಯಾರ್ಥಿಗಳು ಕೂದಲೆಳೆ ಅಂತರ

ಹಾಸನ/ಮಂಗಳೂರು: ಖಾಸಗಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​​ ಕೆರೆಯ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕೆರೆ ಕಡೆಗೆ ವಾಲಿನಿಂತ ಘಟನೆ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಮುಕ್ಕನಹಳ್ಳಿ ಗ್ರಾಮದ ಬಳಿ ನಡೆದಿದೆ.