Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಮುದ್ರದಲ್ಲಿ ಅಲೆಗೆ ಸಿಲುಕಿದ್ದ ವಿದೇಶಿ ಪ್ರಜೆಯನ್ನು ರಕ್ಷಿಸಿದ ಸ್ಥಳೀಯ ಯುವಕರು

Spread the love

ಉತ್ತರಕನ್ನಡ : ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಪ್ರಜೆಯನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೊಕಿನ ಕುಡ್ಲೆ ಬೀಚ್ನಲ್ಲಿ ಈ ಒಂದು ಘಟನೆ ನಡೆದಿದೆ.

ಕುಡ್ಲೆ ಬೀಚ್ನಲ್ಲಿ ಕಜಕಿಸ್ತಾನ ಮೂಲದ ಐದಾಲಿ (25) ಎನ್ನುವ ವಿದೇಶಿ ಪ್ರಜೆಯನ್ನು ರಕ್ಷಿಸಲಾಗಿದೆ. ಐದಾಲಿ ಸಮುದ್ರದಲ್ಲಿ ಈಜಲು ತೆರಳಿದ್ದಾಗ ಅಲೆಗೆ ಸಿಲುಕಿದ್ದಾನೆ. ಮಂಜುನಾಥ ಹರಿಕನ್ತ್ರ, ಗಿರೀಶ್ ಗೌಡ ಹಾಗೂ ನಾಗೇಂದ್ರ ಎನ್ನುವವರು ವಿದೇಶ ಪ್ರಜೆಯನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *