Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಟ್ವಾಳದ ಪಾಣೆಮಂಗಳೂರಲ್ಲಿ ವ್ಯಕ್ತಿಗೆ ಚಾಕು ದಾಳಿ: ಇಬ್ಬರು ಬಂಧನ

Spread the love

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪುಡಿ ರೌಡಿಗಳಿಗೆ ಖಾಕಿ ಖಡಕ್​ ವಾರ್ನಿಂಗ್ ಕೊಟ್ಟ ಬಳಿಕವೂ ಪುಂಡಾಟ ಮುಂದುವರಿದೆ. ​ಬಂಟ್ವಾಳದ ಪಾಣೆಮಂಗಳೂರು ಬಳಿ ವ್ಯಕ್ತಿಗೆ ಚಾಕು ಇರಿದ ಘಟನೆ ನಡೆದಿದೆ. 

ಚಾಕು ಇರಿದ ಕೇಸ್​, ಇಬ್ಬರ ಬಂಧನ

ಹಮೀದ್ ಎಂಬಾತನಿಗೆ ಚಾಕು ಇರಿಯಲಾಗಿದ್ದು, ಈ ಸಂಬಂಧ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಬೈಕ್​​ನಲ್ಲಿ ಬಂದ ಇಬ್ಬರಿಂದ ದಾಳಿ ನಡೆದಿದೆ. ಪಾಣೆಮಂಗಳೂರಿನ ಅಕ್ಕರೆಯಂಗಡಿ ಬಳಿ ನಡೆದಿದ್ದ ಈ ದಾಳಿಗೆ ಪೈಂಟರ್ ಹಮೀದ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾನೆ.


Spread the love
Share:

administrator

Leave a Reply

Your email address will not be published. Required fields are marked *