Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕಾಸರಗೋಡು

ಕಾಸರಗೋಡು: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ – ಬ್ರೇಕ್ ಕೈಕೊಟ್ಟು ಕಾಂಕ್ರೀಟ್ ಕಂಬಕ್ಕೆ ಡಿಕ್ಕಿ, ಪ್ರಾಣಾಪಾಯದಿಂದ ಪಾರಾದ ಚಾಲಕ!

ಕಾಸರಗೋಡು: ಚಲಿಸುತ್ತಿದ್ದ ಮಾರುತಿ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ವಾಹನ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ರಸ್ತೆಯ ಅದ್ರುಂಗುಳಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅದ್ರುಂಗುಳಿ ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಇಂಜಿನ್‌ನಿಂದ

ದೇಶ - ವಿದೇಶ

ಶಾಲೆಯ ಮೆಟ್ಟಿಲುಗಳಿಂದ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾ*ವು!

ರಂಗಾ ರೆಡ್ಡಿ: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಶಾಲೆಯ ಮೆಟ್ಟಿಲುಗಳಿಂದ ಬಿದ್ದು ಒಂಬತ್ತು ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ.4 ನೇ ತರಗತಿ ವಿದ್ಯಾರ್ಥಿನಿ ವರ್ಣಿಕಾ ಎಂದು ಗುರುತಿಸಲ್ಪಟ್ಟ ಬಾಲಕಿಯು ಕೆಳಗೆ ಬಿದ್ದು ತಲೆಗೆ

ಕರ್ನಾಟಕ

ಬೆಂಗಳೂರು: ರಾಜಾನುಕುಂಟೆ ರಸ್ತೆಯಲ್ಲಿ ಬೈಕ್ ಅಪಘಾ*ತ – ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರ*ಣ!

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ಗುರುತಿಸಲಾಗಿದೆ.ಇಂದು ಬೆಳಗಿನ ಜಾವ ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ

ಕರ್ನಾಟಕ

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ಹೋಗಿ ಮುಳುಗಿ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರ*ಣ!

ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಬಳಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ದರ್ಶನ್ (22) ಎಂದು ಗುರುತಿಸಲಾಗಿದೆ.ನಾಲ್ವರು ಸ್ನಾನಕ್ಕೆಂದು ತುಂಗಾ

ದೇಶ - ವಿದೇಶ

ಜಮೀನಿನಲ್ಲಿ ಗೃಹಿಣಿಯನ್ನು ಕಲ್ಲಿನಿಂದ ಜಜ್ಜಿ ಭೀಕರ ಕೊ*ಲೆ – ಮೃ*ತದೇಹದ ಮೇಲೆಯೇ ಕಂದಮ್ಮನನ್ನು ಕುಳ್ಳಿರಿಸಿ ಪರಾರಿಯಾದ ಹಂತಕರು!

ಸಿಂಧೂನೂರು (ರಾಯಚೂರು): ಆರ್‌ಎಚ್.ಕ್ಯಾಂಪ್ 5ರ ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಗೃಹಿಣಿಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಆರ್‌ಎಚ್.ಕ್ಯಾಂಪ್ 4ರ ನಿವಾಸಿ ಸ್ನೇಹಾ (26) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಹಂತಕರು

ಕರ್ನಾಟಕ

ಕಾಪು: ಸುಭಾಷ್ ನಗರದ ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ಭಸ್ಮ

ಕಾಪು: ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ ಇಂದು ಬೆಳಗ್ಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಕ್ಷಣಾರ್ಧದಲ್ಲೇ ಘಟಕದಲ್ಲಿದ್ದ ಕೊಬ್ಬರಿ ದಾಸ್ತಾನಿಗೆ ಬೆಂಕಿ

ಕರ್ನಾಟಕ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದ ಕಾರು!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದ ಪರಿಣಾಮ ಬೆಂಗಳೂರು ಮೂಲದ 32 ವರ್ಷದ ಮಹಿಳಾ ಟೆಕ್ಕಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘೋರ ಅಪಘಾತ ಸಂಭವಿಸಿದೆ. ಮಂಡ್ಯ ಕೇಂದ್ರ ಪೊಲೀಸ್ ಠಾಣೆ

ದೇಶ - ವಿದೇಶ

ಟಿಕೆಟ್ ಇಲ್ಲದೆ ಪ್ರಯಾಣಿಸಿ ಟಿಟಿಇ ಜತೆ ಮಹಿಳೆಯಿಂದ ವಾಗ್ವಾದ!

ಟಿಕೆಟ್ ಪರಿಶೀಲನೆಗಾಗಿ ನಿಲ್ಲಿಸಿದ ಪ್ರಯಾಣಿಕ ಟಿಕೆಟ್ ಪರೀಕ್ಷಕ (ಟಿಟಿಇ) ಜೊತೆಗಿನ ವಾಗ್ವಾದದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ತಮ್ಮ ಬಟ್ಟೆಗಳನ್ನು ಹರಿದುಕೊಳ್ಳುತ್ತಿರುವುದು ಕಂಡುಬಂದ ನಂತರ, ಎಕ್ಸ್‌ಪ್ರೆಸ್ ರೈಲಿನಿಂದ ಬಂದ ವೈರಲ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ

ಮಂಗಳೂರು

ಮಂಗಳೂರು ಧಕ್ಕೆಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ!

ಮಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ 6 ಗಂಟೆಗೆ ಸಚಿವ ಯು.ಟಿ. ಖಾದರ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಂಗಳೂರಿನ ಮೀನುಗಾರಿಕಾ ಬಂದರು (ಧಕ್ಕೆ) ಮತ್ತು ಅಳಿವೆಬಾಗಿಲಿಗೆ ದಿಢೀರ್ ಭೇಟಿ ನೀಡಿ,

ಕರ್ನಾಟಕ

ತೀವ್ರ ಬರಗಾಲ ಹಾಗೂ ಮೇವಿನ ಕೊರತೆಯಿಂದ ಕುಸಿದ ಹಾಲು ಉತ್ಪಾದನೆ!

ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಸಂಘದ ಸದಸ್ಯರು ಶುಕ್ರವಾರ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧಿಕಾರಿಗಳೊಂದಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಲಿನ ಬೆಲೆಯನ್ನು ಲೀಟರ್‌ಗೆ 8 ರೂ. ಹೆಚ್ಚಿಸುವಂತೆ ಒತ್ತಾಯಿಸಿದರು.ಈ