Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರಾವಳಿ

ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

 ದಕ್ಷಿಣಕನ್ನಡ: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ

ಉಡುಪಿ ಕರಾವಳಿ

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು. ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ.

ಅಪರಾಧ ಕರ್ನಾಟಕ ದೇಶ - ವಿದೇಶ ಮನರಂಜನೆ

ಬಿಗ್ ಬಾಸ್ ಮನೆಗೆ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ.

ಬೆಂಗಳೂರು ಸೆಪ್ಟೆಂಬರ್ 29: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.

ಉಡುಪಿ ಕರಾವಳಿ

ಉಡುಪಿ: ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಗುರುದತ್ ಕಾಮತ್  ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ

ಉಡುಪಿ ಕರಾವಳಿ

ಪುತ್ತೂರು – ನವಜಾತ ಶಿಶು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ

 ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ

ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

ಬೆಂಗಳೂರು ಮಹಾಲಕ್ಷ್ಮಿ ಕೊಲೆ ಕೇಸ್​ಗೆ ಮತ್ತಷ್ಟು ಟ್ವಿಸ್ಟ್: ಪದೇ ಪದೇ ಗಂಡನಿಗೆ ಕಿರುಕುಳಸ್ನೇಹಿತ ಅಶ್ರಫ್​ ಸೇರಿದಂತೆ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ,

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್‌ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್

ಉಡುಪಿ ಕರಾವಳಿ ಕರ್ನಾಟಕ ಗ್ರೌಂಡ್ ರಿಪೋರ್ಟ್

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

 ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು (ಸೆ.21):

ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

Sikkim: 800 ಅಡಿ ಆಳದ ಕಮರಿಗೆ ಉರುಳಿದ ಸೇನಾ ವಾಹನ: ನಾಲ್ವರು ಯೋಧರು ಹುತಾತ್ಮ.

ಸಿಕ್ಕಿಂ: ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ, ಸೇನಾ ವಾಹನವೊಂದು 800 ಅಡಿ ಆಳದ ಕಂದರಕ್ಕೆ ಬಿದ್ದು 4 ಯೋಧರು ಹುತಾತ್ಮರಾಗಿದ್ದಾರೆ. ಸೇನಾ ವಾಹನವು ಕಡಿದಾದ ಪರ್ವತ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಈ

ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

ಕೋಲ್ಕತ್ತ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ಕೋಲ್ಕತಾದ ಆರ್‌ಜಿ ಕಾರ್‌ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. “ಈ ಘಟನೆಯಿಂದ ನಾನು ಭೀತಳಾಗಿದ್ದೇನೆ. ಸಮಾಜದ ಸಾಮೂಹಿಕ ಮರೆವಿನ ಪರಿಣಾಮದಿಂದ

ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

ಬಳ್ಳಾರಿ ಸೆಂಟ್ರಲ್ ಜೈಲಿಗೆ ಟಿಟಿ ವಾಹನದಲ್ಲಿ ನಟ ದರ್ಶನ್ ಶಿಫ್ಟ್

ಬೆಂಗಳೂರು : ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್