Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕತ್ರಿನಾ ಕೈಫ್, ವಿಕ್ಕಿ ಕೌಶಾಲ್ ಮನೆಗೆ ಗಂಡು ಮಗು ಆಗಮನ! ಸಂತಸದ ಸುದ್ದಿ ಹಂಚಿಕೊಂಡ ಬಾಲಿವುಡ್ ಜೋಡಿ

ಬಾಲಿವುಡ್‌ನ ಜೋಡಿ ಕತ್ರಿನಾ ಕೈಫ್ (Katrina Kaif) ಹಾಗೂ ವಿಕ್ಕಿ ಕೌಶಾಲ್ (Vicky Kaushal) ಮನೆಗೆ ಹೊಸ ಅತಿಥಿ ಆಗಮನವಾಗಿದೆ. 2021ರ ಡಿಸೆಂಬರ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ತಾರಾ ದಂಪತಿಗಳು ಇತ್ತೀಚೆಗೆ ಬೇಬಿ

ದೇಶ - ವಿದೇಶ

ಬೀದಿ ನಾಯಿ, ಬಿಡಾಡಿ ದನಗಳ ಹಾವಳಿ: ಶಿಕ್ಷಣ ಸಂಸ್ಥೆ, ಆಸ್ಪತ್ರೆ, ರೈಲ್ವೆ ನಿಲ್ದಾಣಗಳಿಂದ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ (Stray Dogs) ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್

ಕರ್ನಾಟಕ

ಹುಲಿ ದಾಳಿ ಹೆಚ್ಚಳ: ನಾಗರಹೊಳೆ ಮತ್ತು ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್; ಸಚಿವ ಈಶ್ವರ್ ಖಂಡ್ರೆ ಆದೇಶ

ಚಾಮರಾಜನಗರ/ ಬೀದರ್: ನಾಗರಹೊಳೆ (Nagarhole) ಮತ್ತು ಬಂಡೀಪುರ (Bandipur) ಸಫಾರಿಯನ್ನು (Safari) ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ (Tiger) ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ

ದೇಶ - ವಿದೇಶ

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗೌರವದ ದುರಂತ ಒಂದು ಸಂಭವಿಸಿದ್ದು ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಏಕಾಏಕಿ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ

ಕರ್ನಾಟಕ

ಆಟವಾಡುತ್ತಾ ತೆರೆದ ನೀರಿನ ತೊಟ್ಟಿಗೆ ಬಿದ್ದ 6 ವರ್ಷದ ಮಗು; ದಾವಣಗೆರೆಯಲ್ಲಿ ನಡೆದ ಹೃದಯವಿದ್ರಾವಕ ಘಟನೆ.

ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಆಯತಪ್ಪಿ ನಿರ್ಮಾಣ ಹಂತದ ಕಟ್ಟಡದಲ್ಲಿ ನಿರ್ಮಿಸಿದ್ದ ತೊಟ್ಟಿಯಲ್ಲಿ ಬಿದ್ದು

ಕರ್ನಾಟಕ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ₹53.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ನಾಲ್ವರ ಬಂಧನ!

ಬೆಂಗಳೂರು : ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, ವಿದೇಶದಿಂದ ರಾಜ್ಯಕ್ಕೆ ಕಳ್ಳ ಮಾರ್ಗದಲ್ಲಿ ಹರಿದು ಬರುತ್ತಿದ್ದ 52.87 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ

ದೇಶ - ವಿದೇಶ

ನಂಬಲುಸಾಧ್ಯ! ಇರುವೆಗಳಿಗೆ ಭಯಪಟ್ಟು ಆತ್ಮಹತ್ಯೆ ಮಾಡಿದ ಮಹಿಳೆ.

ಹೈದರಾಬಾದ್: ಸಾಮಾನ್ಯವಾಗಿ ಹಾವು, ಜಿರಲೆ, ಇಲಿ, ಚೇಳುಗಳನ್ನು ಕಂಡರೆ ಹೆಣ್ಣುಮಕ್ಕಳು ಹೆದರುವುದು ಸಹಜ ಆದರೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಹಂತಕ್ಕೆ ಹೋಗುತ್ತಾರೆಂದರೆ ನಂಬಲಸಾಧ್ಯ. ಮಹಿಳೆಯೊಬ್ಬರು ಇರುವೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಭಯ ಇತ್ತು ಎಂದು ಪೋಷಕರು ತಿಳಿಸಿದ್ದಾರೆ. ಈ ಘಟನೆ ನವೆಂಬರ್ 04ರಂದು ನಡೆದಿದೆ. ಮಹಿಳೆ 2022ರಲ್ಲಿ ವಿವಾಹವಾಗಿದ್ದರು. ಮೂರು ಮಕ್ಕಳಿದ್ದಾರೆ. ಆಕೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪೊಲೀಸರು ಹೇಳಿರುವ ಪ್ರಕಾರ, ಆಕೆಗೆ ಬಾಲ್ಯದಿಂದಲೂ ಇರುವೆಗಳ ಭಯ ಇತ್ತು. ಈ ಹಿಂದೆ ತನ್ನ ಊರು ಮಂಚೇರಿಯಲ್​ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಘಟನೆಯ ದಿನ ತನ್ನ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದಳು. ಮನೆ ಸ್ವಚ್ಛಗೊಳಿಸಿದ ನಂತರ ಕರೆದುಕೊಂಡು ಹೋಗುವುದಾಗಿ ಹೇಳಿದ್ದಳು. ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ಪತಿ ಸಂಜೆ ಹಿಂದಿರುಗಿದಾಗ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಅವರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಸ್ಥಳದಲ್ಲಿ ಸಿಕ್ಕಿ ಆತ್ಮಹತ್ಯಾ ಪತ್ರದಲ್ಲಿ ಕ್ಷಮಿಸಿ ನಾನು ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ, ಜಾಗರೂಕರಾಗಿರಿ ಎಂದು ಬರೆದಿದ್ದಳು. ಆಕೆ ಮನೆಯನ್ನು ಶುಚಿಗೊಳಿಸುವಾಗ ಇರುವೆಗಳನ್ನು ನೋಡಿರಬಹುದು ಮತ್ತು ಭಯದಿಂದ ಈ ತಪ್ಪು ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅಮೀನ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕರ್ನಾಟಕ

ಸರಗೂರಿನಲ್ಲಿ ಜಮೀನಿಗೆ ತೆರಳಿದ್ದ ರೈತನ ಮೇಲೆ ವ್ಯಾಘ್ರ ದಾಳಿ; ಸ್ಥಳದಲ್ಲೇ ಸಾವು.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದ್ದು, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು

ಕರ್ನಾಟಕ

ತಾಂತ್ರಿಕ ದೋಷದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ.

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಟಿಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐಎ) ಪ್ರತಿದಿನ 1,500 ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಉಂಟಾಗಿವೆ. ಆಟೋ ಟ್ರ್ಯಾಕ್ ಸಿಸ್ಟಂ (AMSಗೆ ಮಾಹಿತಿಯನ್ನು

ಕರ್ನಾಟಕ

ಕ್ಲಿನಿಕ್‌ನಲ್ಲಿ ಇಂಜೆಕ್ಷನ್ ಪಡೆದ ಯುವಕ ಮೃತ್ಯು; ವೈದ್ಯರ ನಿರ್ಲಕ್ಷ್ಯದ ಆರೋಪ.

ಮಡಿಕೇರಿ: ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು,