Contact Information
The Saffron Productions
3rd Floor Kudvas Granduer
Surathkal Mangalore 575014
- March 9, 2026
News
ಇಂದು ಕರ್ನಾಟಕದಲ್ಲಿ ಹವಾಮಾನ ಮುನ್ಸೂಚನೆ
- By Sauram Tv
- . September 11, 2025
ಬೆಂಗಳೂರು: ಮುಂದಿನ ನಾಲ್ಕು ರಾಜ್ಯದಲ್ಲಿ ಮಳೆ ಆರ್ಭಟಿಸುವ ಮುನ್ಸೂಚನೆ ದೊರೆತಿದೆ. ಇಂದು (ಸೆ.11) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರಿಂದ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ,
ಬಿಹಾರ ಚುನಾವಣೆ ಹೊಸ್ತಿಲಲ್ಲಿ ಆರ್ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ: ಪಾಟ್ನಾದಲ್ಲಿ ಘಟನೆ
- By Sauram Tv
- . September 11, 2025
ಬಿಹಾರ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವಾಗಲೇ ಆರ್ಜೆಡಿ ನಾಯಕನೋರ್ವನನ್ನು ಮನೆ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ ಬಳಿ ಆರ್ಜೆಡಿ ಕಾರ್ಯಕರ್ತ ಹಾಗೂ ಉದ್ಯಮಿಯೂ ಆಗಿರುವ ರಾಜ್ಕುಮಾರ್ ರೈ ಅವರನ್ನು
ಮದುವೆಗೂ ಮುನ್ನವೇ ರಸ್ತೆ ಅಪಘಾತಕ್ಕೆ ಬಲಿಯಾದ ನಿಶ್ಚಿತಾರ್ಥವಾಗಿದ್ದ ಜೋಡಿ
- By Sauram Tv
- . September 11, 2025
ಶಿವಮೊಗ್ಗ: ಜೀವನ ಪರ್ಯಂತ ಇನ್ನೂ ಬದುಕಿ ಬಾಳಬೇಕಾದ ಹೊಸ ಆಸೆ ಕನಸುಗಳನ್ನು ಕಂಡ ಇತರರಂತೆ ಬಾಳಿ ಬದುಕ ಬೇಕೆಂದವರು ಕಂಡ ಕನಸು ನನಸಾಗದೆ ಮದುವೆಗೂ ಮುಂಚೆಯೇ ವಿಧಿಯ ಆಟಕ್ಕೆ ಬಲಿಯಾದ ಘಟನೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದಿದೆ.
ಸ್ಯಾಂಡಲ್ವುಡ್ನ ನಟ ಅವಿನಾಶ್ ಕಿರುತೆರೆಗೆ ಎಂಟ್ರಿ – ‘ವಸುದೇವ ಕುಟುಂಬ’ ಧಾರಾವಾಹಿ
- By Sauram Tv
- . September 11, 2025
ಸ್ಯಾಂಡಲ್ವುಡ್ನ ಖ್ಯಾತ ನಟ ಅವಿನಾಶ್ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ. ಬಹುಭಾಷಾ ನಟರಾಗಿರುವ ಅವಿನಾಶ್ (Avinash) ‘ವಸುದೇವ ಕುಟುಂಬ’ ಧಾರಾವಾಹಿಯಲ್ಲಿ ವಸುದೇವ ಎಂಬ ಮುಖ್ಯ
ಸಾಕು ನಾಯಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ; ಇಬ್ಬರು ವೃದ್ಧರ ವಿರುದ್ಧ ಪ್ರಕರಣ ದಾಖಲು
- By Sauram Tv
- . September 11, 2025
ಆನೇಕಲ್ : ಮಾನವೀಯತೆಯನ್ನು ಮರೆತ ಇಬ್ಬರು ವೃದ್ಧರು ಸಾಕು ನಾಯಿಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಇರುತುಕೋಟೆ ಗ್ರಾಮದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,
ವಿಶ್ವದ ನಂ.1 ಶ್ರೀಮಂತ ವ್ಯಕ್ತಿ ಒರೇಕಲ್ನ ಲ್ಯಾರಿ ಎಲಿಸನ್; ಇಲಾನ್ ಮಸ್ಕ್ರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ
- By Sauram Tv
- . September 11, 2025
ನವದೆಹಲಿ: ಒರೇಕಲ್ ಕಾರ್ಪೊರೇಶನ್ನ ಸಹ-ಸಂಸ್ಥಾಪಕ ಲ್ಯಾರಿ ಎಲಿಸನ್ (Larry Ellison) ಇದೀಗ ವಿಶ್ವದ ನಂಬರ್ ಒನ್ ಶ್ರೀಮಂತ ವ್ಯಕ್ತಿ (Richest Person) ಎನಿಸಿದ್ದಾರೆ. ತಮ್ಮ ಜೀವಮಾನದಲ್ಲಿ ಲ್ಯಾರಿ ಇದೇ ಮೊದಲ ಬಾರಿಗೆ ಈ ಹೆಗ್ಗಳಿಕೆ ಪಡೆದಿದ್ದಾರೆ.
ಪತ್ನಿ, ಆಕೆಯ ಪ್ರಿಯಕರನನ್ನು ಕೊಂದು ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಶರಣಾದ ಪತಿ: ತಮಿಳುನಾಡಿನಲ್ಲಿ ಭೀಕರ ಘಟನೆ
- By Sauram Tv
- . September 11, 2025
ಚೆನ್ನೈ: ಪತ್ನಿಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಕೇಂದ್ರ ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ತಲೆ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಮನೆಯ
ಉದ್ಯಾನನಗರಿಯ ಪ್ರಮುಖ ಯೂನಿಸೆಕ್ಸ್ ಸ್ಪಾಗಳು
- By Sauram Tv
- . September 11, 2025
ಸಮೀಕ್ಷೆಯೊಂದರ ಪ್ರಕಾರ, ಉದ್ಯಾನನಗರಿಯಲ್ಲಿ ಯೂನಿಸೆಕ್ಸ್ ಸ್ಪಾಗಳು ಮೊದಲಿಗಿಂತ ಹೆಚ್ಚಾಗಿವೆ. ಹುಡುಗ-ಹುಡುಗಿಯರು ಮಾತ್ರವಲ್ಲ, ಫ್ಯಾಮಿಲಿ ಸೇರಿದಂತೆ, ಬಹುತೇಕರು ಬ್ಯೂಟಿ ಪಾರ್ಲರ್ ಇಲ್ಲವೇ ಸಲೂನ್ ಬದಲು ಇವುಗಳ ಸರ್ವೀಸ್ ಪಡೆಯಲಾರಂಭಿಸಿರುವುದು ಸ್ಪಾಗಳ ವ್ಯಾಪ್ತಿ ವಿಸ್ತರಿಸಲು ಕಾರಣವಾಗಿದೆ ಎನ್ನುತ್ತಾರೆ
ಗೇಟೆಡ್ ಸಮುದಾಯದಲ್ಲಿ ಮಹಿಳೆಯ ಭೀಕರ ಕೊಲೆ, ಆಭರಣ, ಹಣ ದೋಚಿ ರಕ್ತಸಿಕ್ತ ಬಟ್ಟೆ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು
- By Sauram Tv
- . September 11, 2025
ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್ ರೂಮ್ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯು ಗೇಟೆಡ್ ಸಮುದಾಯದೊಳಗೆ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಸೈಬರಾಬಾದ್ನ ಐಟಿ ಕೇಂದ್ರದಲ್ಲಿರುವ ಗೇಟೆಡ್ ಸಮುದಾಯವಾದ ಸ್ವಾನ್
ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ. ವಜ್ರ ಕಿರೀಟ ಅರ್ಪಿಸಿದ ಸಂಗೀತ ಮಾಂತ್ರಿಕ
- By Sauram Tv
- . September 11, 2025
ಉಡುಪಿ: ಸಂಗೀತ ಲೋಕದ ದಿಗ್ಗಜ, ಸ್ವರ ಮಾಂತ್ರಿಕ ಇಳಯರಾಜ (Ilaiyaraaja) ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ (Kolluru Mookambika) ದೇವಿಯ ಮೇಲಿನ ತಮ್ಮ ಭಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ತಮ್ಮ ಆರಾಧ್ಯ ದೇವಿಯಾದ ಮೂಕಾಂಬಿಕೆಗೆ ಅವರು