Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಓವರ್‌ಟೇಕ್ ಪ್ರಯತ್ನ: ಬೆಳ್ತಂಗಡಿಯಲ್ಲಿ ಬೈಕ್ ಸವಾರನ ದಾರುಣ ಸಾವು

Spread the love

ಬೆಳ್ತಂಗಡಿ: ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಎಂದು ತಿಳಿದು ಬಂದಿದೆ.

ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತ್ತು.

ಈ ಕುರಿತು ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕಾರ್ಯ ಮುಂದುವರೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *