Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಹಲ್ಗಾಮ್ ಹತ್ಯೆ ದುಃಖದಲ್ಲಿದ್ದ ನವವಿಹಿತೆ ಬಗ್ಗೆ ಅಪಪ್ರಚಾರ

Spread the love

ಜಬಲ್​ಪುರ:ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮದುವೆ ಯಾಗಿ ಆರೇ ದಿನಕ್ಕೆ ಗಂಡನ ಕಳೆದುಕೊಂಡ ದುಃಖದಲ್ಲಿದ್ದ ಮಹಿಳೆಗೆ ಗಂಡನ ಹತ್ಯೆಗೆ ಸಂಚು ರೂಪಿಸಿದ್ದು ಆಕೆಯೇ ಎಂದು ಆಕ್ಷೇಪಾರ್ಹ, ಆಧಾರರಹಿತ ಹೇಳಿಕೆಯನ್ನು ನೀಡಿದ್ದ ವ್ಯಕ್ತಿ ಓಸಫ್​ಖಾನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಪತ್ನಿಯೇ ತನ್ನ ಪತಿಯ ಹತ್ಯೆಗೆ ಕಾರಣ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಹಂಚಿಕೊಂಡಿದ್ದಕ್ಕಾಗಿ ಮಧ್ಯಪ್ರದೇಶದ ಜಬಲ್ಪುರದ ಯುವಕನನ್ನು ಬಂಧಿಸಲಾಗಿದೆ.

ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮದುವೆಯಾಗಿ ಆರೇ ದಿನಕ್ಕೆ ಗಂಡನನ್ನು ಕಳೆದುಕೊಂಡ ದುಃಖದಲ್ಲಿದ್ದ ಮಹಿಳೆಗೆ ಗಂಡನ ಹತ್ಯೆಗೆ ಸಂಚು ರೂಪಿಸಿದ್ದು ಆಕೆಯೇ ಎಂದು ಆಕ್ಷೇಪಾರ್ಹ, ಆಧಾರರಹಿತ ಹೇಳಿಕೆಯನ್ನು ನೀಡಿದ್ದ ವ್ಯಕ್ತಿ ಓಸಫ್​ಖಾನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಪತ್ನಿಯೇ ತನ್ನ ಪತಿಯ ಹತ್ಯೆಗೆ ಕಾರಣ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಹಂಚಿಕೊಂಡಿದ್ದಕ್ಕಾಗಿ ಮಧ್ಯಪ್ರದೇಶದ ಜಬಲ್ಪುರದ ಯುವಕನನ್ನು ಬಂಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ನಡೆದ ಹತ್ಯಾಕಾಂಡದಲ್ಲಿ ತನ್ನ ಗಂಡನನ್ನು ಕಳೆದುಕೊಂಡ ಮಹಿಳೆ ಗಂಡನನ್ನು ಕೊಲ್ಲಲು ಶೂಟರ್ ಅನ್ನು ನೇಮಿಸಿಕೊಂಡಿದ್ದಾಳೆ ಎಂದು ಓಸಫ್ ಖಾನ್ ಎಂಬಾತ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದ್ದ.

ಕೆಂಪು ಬಳೆಗಳನ್ನು ಧರಿಸಿ ತನ್ನ ಗಂಡನ ನಿರ್ಜೀವ ದೇಹದ ಪಕ್ಕದಲ್ಲಿ ಕುಳಿತಿರುವ ಮಹಿಳೆಯ ಹೃದಯವಿದ್ರಾವಕ ಚಿತ್ರ ವೈರಲ್ ಆದ ಸ್ವಲ್ಪ ಸಮಯದ ನಂತರ ಅವರ ಪೋಸ್ಟ್ ಬಂದಿದ್ದು, ದಾಳಿಯ ಅತ್ಯಂತ ಕಾಡುವ ದೃಶ್ಯಗಳಲ್ಲಿ ಒಂದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *