Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆರ್ ಸಿಬಿ ತಂಡ ಗೆಲುವು ಸಂಭ್ರಮಾಚರಣೆಯಲ್ಲಿ ಬೈಕ್ ಅಪಘಾತ, ಯುವಕ ಸಾವು

Spread the love

ಶಿವಮೊಗ್ಗ: ಐಪಿಎಸ್ ಆರ್ ಸಿಬಿ ತಂಡ ಗೆಲವು ಸಾಧಿಸಿದ ಹಿನ್ನಲೆ ನಡೆದ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ ಘಟನೆ ಉಷಾ ನರ್ಸಿಂಗ್‌ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ.

ಮೃತರನ್ನು ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಎಂದು ಗುರುತಿಸಲಾಗಿದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


Spread the love
Share:

administrator

Leave a Reply

Your email address will not be published. Required fields are marked *