ರಾಜ್ಯದಲ್ಲಿ ಕೋಮುಗಲಭೆ ನಿಯಂತ್ರಣಕ್ಕೆ ವಿಶೇಷ ಕಾರ್ಯಪಡೆ ರಚನೆ

ಬೆಂಗಳೂರು :ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ಹೊರಡಿಸಿದೆ.