Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪತ್ನಿ ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆ: ಬೆಳ್ತಂಗಡಿಯಲ್ಲಿ ದುಃಖದ ಘಟನೆ

Spread the love

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್‌ ರೂಂ ನಲ್ಲಿ ಎ.10 ರಂದು ರಾತ್ರಿ ನೇಣುಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ ಘಟನೆ ನಡೆದಿದೆ. ಎ.11 ರಂದು ಬೆಳಗ್ಗೆ ಮನೆಗೆ ಮಕ್ಕಳು ನೋಡಿದಾಗ ಬೆಳಕಿಗೆ ಬಂದಿದೆ.

ಮೃ*ತ ಕೊರಗಪ್ಪರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು, ಒಂದು ಹೆಣ್ಣು ಮಗಳಿದ್ದಾರೆ. ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *