Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅತ್ಯಾಚಾರ ಪ್ರಕರಣ: ಬಾಲಕಿಯ ಸಾಕ್ಷ್ಯವೇ ಸಾಕು, ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ – ದೆಹಲಿ ಹೈಕೋರ್ಟ್

ನವದೆಹಲಿ: 2017ರಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ವಿಧಿಸಿದ್ದ 12 ವರ್ಷ ಜೈಲುಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಎತ್ತಿಹಿಡಿದಿದೆ. ಸಂತ್ರಸ್ತೆಯ ಸಾಕ್ಷ್ಯವು ವಿಶ್ವಾಸಾರ್ಹವಾಗಿದ್ದರೆ, ಅಪರಾಧಿಗೆ ಶಿಕ್ಷೆ ನೀಡಲು ಈ

ಅಪರಾಧ ದೇಶ - ವಿದೇಶ

ಅಪರಿಚಿತ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಒಡಿಶಾ: ನೀನು ಎಲ್ಲಿಗೆ ಹೋಗ್ಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು 9ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು, ಕಾರೊಳಗೆ ಆಕೆ ಮೇಲಕೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಹೋಗಿ ನಂತರ ಗಣೇಶ ಪೂಜೆಯ ವಿಸರ್ಜನಾ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋಗಿ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಆಕೆ ಮನೆಗೆ ವಾಪಸ್ ಹೊರಟಿದ್ದಳು, ಅಪರಿಚಿತ ವಾಹನವೊಂದು ಬಂದು ಪಕ್ಕಕ್ಕೆ ನಿಂತಿತು, ಅದರಲ್ಲಿದ್ದ ವ್ಯಕ್ತಿ ನೀನು ಎಲ್ಲಿಗೆ ಹೋಗಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು ಕರೆದೊಯ್ದು, ಅತ್ಯಾಚಾರವೆಸಗಿದ್ದಾನೆ ಎಂದು ದರಿಂಗ್‌ಬಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಉಲ್ಲೇಖಿಸಿ

ಅಪರಾಧ ದೇಶ - ವಿದೇಶ

ಪನ್ನಾದಲ್ಲಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ: ಸಿಡಬ್ಲ್ಯೂಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಪನ್ನಾ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಅಧಿಕಾರಿಗಳು ಆಕೆಯನ್ನು ಮತ್ತೆ ಆರೋಪಿಯ ಮನೆಗೆ ಕಳುಹಿಸಿದ್ದಾರೆ, ಅಲ್ಲಿ ಆತ ಮತ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಆಕೆಯನ್ನು ಆತನ ಮನೆಗೆ ಕಳುಹಿಸಿದ್ದೇಕೆ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಛತ್ತರ್‌ಪುರ ಪೊಲೀಸರು ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ 10 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.ಪನ್ನಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೊರಟ ನಂತರ ಕಾಣೆಯಾದಾಗ

ದೇಶ - ವಿದೇಶ

ಹೈದರಾಬಾದ್‌ನಲ್ಲಿ ಮಕ್ಕಳ ಅಪಹರಣ ಜಾಲ ಬಯಲು: ಐವರ ಬಂಧನ, ಆರು ಮಕ್ಕಳ ರಕ್ಷಣೆ

ಹೈದರಾಬಾದ್: ನಗರದಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಹೈದರಾಬಾದ್, ಸೈಬರಾಬಾದ್ ಮತ್ತು

ದೇಶ - ವಿದೇಶ

ಭ್ರೂಣ ಮರಣದಿಂದ ಬಳಲುತ್ತಿದ್ದ ಅಪ್ರಾಪ್ತೆ ರಕ್ಷಣೆ

ವರದಿಯ ಪ್ರಕಾರ, ಗರ್ಭದಲ್ಲಿ ಭ್ರೂಣದ ಮರಣದಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿ ಕಳೆದ ಐದು ದಿನಗಳಿಂದ ನಾಗಮಂಗಲಂನಲ್ಲಿ ಅಲೆದಾಡುತ್ತಿದ್ದಳು… ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಬಾಲ್ಯವಿವಾಹಕ್ಕೆ ಬಲಿಯಾಗಿ ಹಲವು ದಿನಗಳ ಕಾಲ ಗರ್ಭದಲ್ಲಿ ಸತ್ತ ಭ್ರೂಣವನ್ನು ಹೊತ್ತಿದ್ದ

ಅಪರಾಧ ಕರ್ನಾಟಕ

ನವಜಾತ ಶಿಶುವನ್ನು ಮಾರಾಟ ಮಾಡಿ ಹಣ ಖಾಲಿ ಆದ ಬಳಿಕ ಮಗು ವಾಪಾಸ್ಸಿಗೆ ದೂರು

ಬೆಂಗಳೂರು: 2.5 ಲಕ್ಷ ರೂ.ಗೆ ನವಜಾತ ಶಿಶುವನ್ನು ಮಾರಾಟ ಮಾಡಿ ಬಳಿಕ ಹಣ ಖರ್ಚಾದ ನಂತರ ಮಗುವನ್ನು ವಾಪಸ್ ಕೊಡಿಸಿ ಎಂದು ದೂರು ನೀಡಿದ ಘಟನೆ ಬೆಂಗಳೂರಿನ (Bengaluru) ಡಿಜೆ ಹಳ್ಳಿಯಲ್ಲಿ (DJ Halli)

ಅಪರಾಧ ಉಡುಪಿ

ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದಿಂದ ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಜೈಲು ಶಿಕ್ಷೆ

ಪುತ್ತೂರು : ಏಳು ವರ್ಷಗಳ ಹಿಂದೆ ಮೈಂದನಡ್ಕದ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಆರೋಪಿಗೆ ಪೋಕ್ಸೋ ಪ್ರಕರಣದಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ ನೀಡಿ

ಅಪರಾಧ ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಉದ್ಯಮಿ ಬಂಧನ

ದಕ್ಷಿಣಕನ್ನಡ:ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ

ಅಪರಾಧ ಕರ್ನಾಟಕ

ವಿಜಯಪುರದಲ್ಲಿ ಬಾಲ್ಯ ವಿವಾಹ ಯತ್ನ ವಿಫಲ: 1098 ಕರೆ ಬಳಿಕ ಮಕ್ಕಳ ರಕ್ಷಣಾ ಘಟಕದಿಂದ ದಾಳಿ – FIR ದಾಖಲು

ಬೆಂಗಳೂರು ಗ್ರಾಮಾಂತರ:- ಬಾಲ್ಯ ವಿವಾಹ ನಿಷೇದದ ನಡುವೆಯೂ ಬಾಲ್ಯ ವಿವಾಹಕ್ಕೆ ಯತ್ನಿಸಿದ ಮದುವೆಯನ್ನು ಅಧಿಕಾರಿಗಳು ದಾಳಿ ನಡೆಸಿ ಮುರಿದಿದ್ದಾರೆ. ವಿಜಯಪುರ ಪಟ್ಟಣದ ಬಸಮ್ಮ ಯಜಮಾನ್ ಮರಿಚನ್ನಪ್ಪ ಸಮುದಾಯ ಭವನ ಕಲ್ಯಾಣ ಮಂಟಪದಲ್ಲಿ ಈ ಘಟನೆ