Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನ: ಮಗುವಿನ ಭವಿಷ್ಯಕ್ಕಾಗಿ ವಿಚ್ಛೇದನ ಕಣಕ್ಕಿಳಿದಿದ್ದ ದಂಪತಿ ಮತ್ತೆ ಒಂದಾದರು

ಚಾಮರಾಜನಗರ : ವಿವಾಹ ವಿಚ್ಛೇದನ ಕೋರಿ ಚಾಮರಾಜನಗರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ದಂಪತಿ ಮಗುವಿನ ಭವಿಷ್ಯಕ್ಕಾಗಿ ಒಂದಾಗುತ್ತೇವೆ ಎಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ ನಲ್ಲಿ ನ್ಯಾಯಾಧೀಶರ ಎದುರು ರಾಜೀ ಸಂಧಾನದ ಮೂಲಕ

ಅಪರಾಧ ದೇಶ - ವಿದೇಶ

ಪನ್ನಾದಲ್ಲಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ: ಸಿಡಬ್ಲ್ಯೂಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಪನ್ನಾ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಅಧಿಕಾರಿಗಳು ಆಕೆಯನ್ನು ಮತ್ತೆ ಆರೋಪಿಯ ಮನೆಗೆ ಕಳುಹಿಸಿದ್ದಾರೆ, ಅಲ್ಲಿ ಆತ ಮತ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಆಕೆಯನ್ನು ಆತನ ಮನೆಗೆ ಕಳುಹಿಸಿದ್ದೇಕೆ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಛತ್ತರ್‌ಪುರ ಪೊಲೀಸರು ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ 10 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.ಪನ್ನಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೊರಟ ನಂತರ ಕಾಣೆಯಾದಾಗ

ಕರ್ನಾಟಕ

ಮಂಡ್ಯ ವಿಷಾಹಾರ ಪ್ರಕರಣ: ಮೇಘಾಲಯದ 22 ಮಕ್ಕಳನ್ನು ಪೋಷಕರಿಗೆ ಒಪ್ಪಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಮಂಡ್ಯದ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಗೋಕುಲ ವಸತಿ ಶಾಲೆಯಲ್ಲಿ ಕಳೆದ ಮಾರ್ಚ್ 16ರಂದು ನಡೆದ ವಿಷಾಹಾರ ಸೇವನೆ ಪ್ರಕರಣದ ಬಳಿಕ ಮಂಡ್ಯದ ಬಾಲಮಂದಿರದ ಸುಪರ್ದಿಯಲ್ಲಿರುವ ಮೇಘಾಲಯ ರಾಜ್ಯದ 22 ಮಕ್ಕಳನ್ನು ವಿಮಾನದ ಮೂಲಕ