Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಉಡುಪಿ

ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾ ವಶ, ಇಬ್ಬರ ಬಂಧನ

ಉಡುಪಿ : ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾವನ್ನು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆನ್‌ ಅಪರಾಧ ಠಾಣೆಯ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು ಹುಣಸೂರಿನ ಗಣೇಶ(38), ಆಂಧ್ರದ ಅನಂತಪುರಂನ ಪಿ. ಗೋಪಾಲ ರೆಡ್ಡಿ(43)

ಕರ್ನಾಟಕ

ಪತ್ನಿಯೊಂದಿಗೆ ಜಗಳ, ಪ್ರಿಯತಮೆಯನ್ನು ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನ

ಮೈಸೂರು– ಮದುವೆಯಾಗಿದ್ದರೂ ಸಹ ಬೇರೊಬ್ಬ ಯುವತಿಯೊಬ್ಬಳನ್ನು ಪ್ರೀತಿಸಿ ಕೈಕೊಟ್ಟು ಎರಡಂತಸ್ತಿನ ಮಹಡಿ ಮೇಲಿಂದ ಪ್ರಿಯತಮೆಯನ್ನು ತಳ್ಳಿ ಕೊಲೆಗೆ ಯತ್ನಿಸಿರುವ ಘಟನೆ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರಿನ ಕಾರು ಶೋರೂಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಲ್ಬರ್ಟ್‌ ಎಂಬುವನಿಗೆ

ಅಪರಾಧ ಕರ್ನಾಟಕ

ವಿದ್ಯುತ್‌ ಶಾಕ್‌ಗೆ ಬಲಿಯಾದ ಯುವಕನ ಶವ ಕೆರೆಯಲ್ಲಿ ಹೂತಿಟ್ಟ ಲೈನ್‌ಮನ್‌ ಬಂಧನ

ಗುಡಿಬಂಡೆ(ಚಿಕ್ಕಬಳ್ಳಾಪುರ): ತಾಲೂಕಿನಲ್ಲಿ ಪೋಲಂಪಲ್ಲಿ ಗ್ರಾಮದಲ್ಲಿ ವಿದ್ಯುತ್‌ ಶಾಕ್‌ಗೆ ಬಲಿಯಾದ ಯುವಕನನ್ನು ಯಾರ ಗಮನಕ್ಕೂ ಬಾರದೇ ಕೆರೆಯಲ್ಲಿ ಹೂತಿಟ್ಟ ಪ್ರಕರಣವನ್ನು ಗುಡಿಬಂಡೆ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೈನ್‌ಮನ್‌ ಚಂದ್ರಕುಮಾರ್‌ ಎನ್‌. ಎಂಬಾತ ಬೀಚಗಾನಹಳ್ಳಿ ಗ್ರಾಮದ

ದೇಶ - ವಿದೇಶ

ಹೈದರಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ 50 ವರ್ಷದ ಮಹಿಳೆಯ ಭೀಕರ ಕೊಲೆ

ನವದೆಹಲಿ : ಹೈದರಾಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ (Hyderabad apartment) 50 ವರ್ಷದ ಮಹಿಳೆಯನ್ನು ಆಕೆಯ ಮನೆಯ ಒಳಗಡೆಯ ಬರ್ಬರವಾಗಿ ಹತ್ಯೆ (Murder)  ಮಾಡಲಾಗಿದೆ. ಈ ಕೊಲೆಯ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ (Social Media)  ಭಾರಿ ವೈರಲ್‌ ಆಗಿವೆ.

ಅಪರಾಧ ಕರ್ನಾಟಕ

ಮಗಳ ಶಿಕ್ಷಣಕ್ಕಾಗಿ ನೋಟ್‌ಬುಕ್ ಕೇಳಿದ ತಾಯಿಗೆ ಅತ್ತೆ, ಮಾವನಿಂದಲೇ ಮಾರಣಾಂತಿಕ ಹಲ್ಲೆ

ಬಾಗಲಕೋಟೆ :ಜಿಲ್ಲೆಯ ಶಿರೂರ ಗ್ರಾಮದಲ್ಲಿ ಮಾನವೀಯತೆಯನ್ನು ಮರೆಸುವಂತಹ ಕ್ರೂರ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಶಿಕ್ಷಣಕ್ಕಾಗಿ ನೋಟ್ಬುಕ್ ಕೊಡಿಸಬೇಕೆಂದು ಹೇಳಿದ ಸೊಸೆಯ ಮೇಲೆ ಅತ್ತೆ, ಮಾವ ಮತ್ತು ಮೈದುನ ಸೇರಿ ಹಲ್ಲೆ ನಡೆಸಿರುವ ಘಟನೆ

kerala ಅಪರಾಧ

ಖ್ಯಾತ ಮಲಯಾಳಂ ರ‍್ಯಾಪ್ ಸ್ಟಾರ್ ವಿರುದ್ಧ ಅತ್ಯಾಚಾರ ಪ್ರಕರಣ

ನವದೆಹಲಿ: ಮಲಯಾಳಂನ ಫೇಮಸ್ ರ‍್ಯಾಪ್ ಸಿಂಗರ್ ವೇದನ್ ಅವರು ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ತಮ್ಮ ಅದ್ಭುತ ಪ್ರತಿಭೆಯಿಂದ ಹಾಡಿನ ಸಾಹಿತ್ಯ ರಚಿಸುವ ಮೂಲಕ ಆಲ್ಬಂ ಸಾಂಗ್ ಹಾಡಿ ಸೋಶಿಯಲ್ ಮಿಡಿಯಾದಲ್ಲಿ ದೊಡ್ಡ ಮಟ್ಟಿಗೆ

ದೇಶ - ವಿದೇಶ

ಪತ್ನಿ, ಆಕೆಯ ಪ್ರಿಯಕರನನ್ನು ಕೊಂದು ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಶರಣಾದ ಪತಿ: ತಮಿಳುನಾಡಿನಲ್ಲಿ ಭೀಕರ ಘಟನೆ

ಚೆನ್ನೈ: ಪತ್ನಿಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್​ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಕೇಂದ್ರ ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ತಲೆ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಮನೆಯ

ಅಪರಾಧ ದೇಶ - ವಿದೇಶ

ಗೇಟೆಡ್ ಸಮುದಾಯದಲ್ಲಿ ಮಹಿಳೆಯ ಭೀಕರ ಕೊಲೆ, ಆಭರಣ, ಹಣ ದೋಚಿ ರಕ್ತಸಿಕ್ತ ಬಟ್ಟೆ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು

ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್​​ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್​​ ರೂಮ್​ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯು ಗೇಟೆಡ್ ಸಮುದಾಯದೊಳಗೆ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಸೈಬರಾಬಾದ್‌ನ ಐಟಿ ಕೇಂದ್ರದಲ್ಲಿರುವ ಗೇಟೆಡ್ ಸಮುದಾಯವಾದ ಸ್ವಾನ್

ಅಪರಾಧ ಕರ್ನಾಟಕ

ನಿರ್ದೇಶಕ ಎಸ್​. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ: ಸೊಸೆಯಿಂದ ದೂರು, ಎಫ್‌ಐಆರ್ ದಾಖಲು

ನಿರ್ದೇಶಕ ಎಸ್​. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು

ದೇಶ - ವಿದೇಶ

13 ವರ್ಷಗಳ ಹಿಂದಿನ ಲೈಂಗಿಕ ದೌರ್ಜನ್ಯ ಪ್ರಕರಣ; ಎಎಪಿ ಶಾಸಕ ಸೇರಿ 10 ಜನರ ದೋಷ ಸಾಬೀತು

ಚಂಡೀಗಢ: 13 ವರ್ಷಗಳ ಹಿಂದೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೊಂದರಲ್ಲಿ ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ ಹಾಗೂ ಆರು ಪೊಲೀಸರು ಸೇರಿದಂತೆ ಒಟ್ಟು 10 ಜನರು ದೋಷಿಗಳು ಎಂದು ಸಾಬೀತಾಗಿದ್ದು,