Contact Information
The Saffron Productions
3rd Floor Kudvas Granduer
Surathkal Mangalore 575014
- July 6, 2026
CrimeNews
ಹೈದರಾಬಾದ್ ಅಪಾರ್ಟ್ಮೆಂಟ್ನಲ್ಲಿ 50 ವರ್ಷದ ಮಹಿಳೆಯ ಭೀಕರ ಕೊಲೆ
- By Sauram Tv
- . September 11, 2025
ನವದೆಹಲಿ : ಹೈದರಾಬಾದ್ನ ಅಪಾರ್ಟ್ಮೆಂಟ್ನಲ್ಲಿ (Hyderabad apartment) 50 ವರ್ಷದ ಮಹಿಳೆಯನ್ನು ಆಕೆಯ ಮನೆಯ ಒಳಗಡೆಯ ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಈ ಕೊಲೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ (Social Media) ಭಾರಿ ವೈರಲ್ ಆಗಿವೆ.
ಮಗಳ ಶಿಕ್ಷಣಕ್ಕಾಗಿ ನೋಟ್ಬುಕ್ ಕೇಳಿದ ತಾಯಿಗೆ ಅತ್ತೆ, ಮಾವನಿಂದಲೇ ಮಾರಣಾಂತಿಕ ಹಲ್ಲೆ
- By Sauram Tv
- . September 11, 2025
ಬಾಗಲಕೋಟೆ :ಜಿಲ್ಲೆಯ ಶಿರೂರ ಗ್ರಾಮದಲ್ಲಿ ಮಾನವೀಯತೆಯನ್ನು ಮರೆಸುವಂತಹ ಕ್ರೂರ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಶಿಕ್ಷಣಕ್ಕಾಗಿ ನೋಟ್ಬುಕ್ ಕೊಡಿಸಬೇಕೆಂದು ಹೇಳಿದ ಸೊಸೆಯ ಮೇಲೆ ಅತ್ತೆ, ಮಾವ ಮತ್ತು ಮೈದುನ ಸೇರಿ ಹಲ್ಲೆ ನಡೆಸಿರುವ ಘಟನೆ
ಖ್ಯಾತ ಮಲಯಾಳಂ ರ್ಯಾಪ್ ಸ್ಟಾರ್ ವಿರುದ್ಧ ಅತ್ಯಾಚಾರ ಪ್ರಕರಣ
- By Sauram Tv
- . September 11, 2025
ನವದೆಹಲಿ: ಮಲಯಾಳಂನ ಫೇಮಸ್ ರ್ಯಾಪ್ ಸಿಂಗರ್ ವೇದನ್ ಅವರು ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ತಮ್ಮ ಅದ್ಭುತ ಪ್ರತಿಭೆಯಿಂದ ಹಾಡಿನ ಸಾಹಿತ್ಯ ರಚಿಸುವ ಮೂಲಕ ಆಲ್ಬಂ ಸಾಂಗ್ ಹಾಡಿ ಸೋಶಿಯಲ್ ಮಿಡಿಯಾದಲ್ಲಿ ದೊಡ್ಡ ಮಟ್ಟಿಗೆ
ಪತ್ನಿ, ಆಕೆಯ ಪ್ರಿಯಕರನನ್ನು ಕೊಂದು ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಶರಣಾದ ಪತಿ: ತಮಿಳುನಾಡಿನಲ್ಲಿ ಭೀಕರ ಘಟನೆ
- By Sauram Tv
- . September 11, 2025
ಚೆನ್ನೈ: ಪತ್ನಿಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಕೇಂದ್ರ ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ತಲೆ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಮನೆಯ
ಗೇಟೆಡ್ ಸಮುದಾಯದಲ್ಲಿ ಮಹಿಳೆಯ ಭೀಕರ ಕೊಲೆ, ಆಭರಣ, ಹಣ ದೋಚಿ ರಕ್ತಸಿಕ್ತ ಬಟ್ಟೆ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು
- By Sauram Tv
- . September 11, 2025
ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್ ರೂಮ್ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯು ಗೇಟೆಡ್ ಸಮುದಾಯದೊಳಗೆ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಸೈಬರಾಬಾದ್ನ ಐಟಿ ಕೇಂದ್ರದಲ್ಲಿರುವ ಗೇಟೆಡ್ ಸಮುದಾಯವಾದ ಸ್ವಾನ್
ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ: ಸೊಸೆಯಿಂದ ದೂರು, ಎಫ್ಐಆರ್ ದಾಖಲು
- By Sauram Tv
- . September 11, 2025
ನಿರ್ದೇಶಕ ಎಸ್. ನಾರಾಯಣ್ ಅವರು ಇತ್ತೀಚೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ‘ನನ್ನ ಹೆಸರಲ್ಲಿ ಫೇಕ್ ಟ್ವಿಟರ್ ಖಾತೆ ಮಾಡಲಾಗಿದೆ. ಇದರ ಮೂಲಕ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ’ ಎಂದು ಅವರು ಪೊಲೀಸ್ ಆಯುಕ್ತರಿಗೆ ದೂರು
13 ವರ್ಷಗಳ ಹಿಂದಿನ ಲೈಂಗಿಕ ದೌರ್ಜನ್ಯ ಪ್ರಕರಣ; ಎಎಪಿ ಶಾಸಕ ಸೇರಿ 10 ಜನರ ದೋಷ ಸಾಬೀತು
- By Sauram Tv
- . September 11, 2025
ಚಂಡೀಗಢ: 13 ವರ್ಷಗಳ ಹಿಂದೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೊಂದರಲ್ಲಿ ಪಂಜಾಬ್ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ ಹಾಗೂ ಆರು ಪೊಲೀಸರು ಸೇರಿದಂತೆ ಒಟ್ಟು 10 ಜನರು ದೋಷಿಗಳು ಎಂದು ಸಾಬೀತಾಗಿದ್ದು,
ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆ: ರೌಡಿ ಶೀಟರ್ ಪರಾರಿ
- By Sauram Tv
- . September 10, 2025
ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ.
ಬಿಕ್ಲು ಶಿವ ಪ್ರಕರಣ: ನಟಿ ರಚಿತಾ ರಾಮ್ಗೆ ಗಿಫ್ಟ್ ನೀಡಿದ ಮಾಹಿತಿ ನೀಡಲು ನಿರಾಕರಿಸಿದ ಎ1 ಜಗ್ಗ”
- By Sauram Tv
- . September 10, 2025
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಜಗ್ಗನನ್ನು ಸಿಐಡಿ ಅಧಿಕಾರಿಗಳು (CID Officers) ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.ರೌಡಿಶೀಟರ್ ಬಿಕ್ಲು ಶಿವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಒಳಸಂಚು ಆರೋಪ ಹೊತ್ತಿರುವ ಜಗದೀಶ್ @
ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
- By Sauram Tv
- . September 10, 2025
ಬಾಗ್ಪತ್: ಗಂಡನ ಜತೆ ಜಗಳವಾಡಿದ್ದ ಮಹಿಳೆ ಕೋಪದಲ್ಲಿ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಟಿಕ್ರಿ ಪಟ್ಟಣದಲ್ಲಿ ಕೌಟುಂಬಿಕ ಕಲಹದ ಬಳಿಕ ಮಹಿಳೆ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ತೇಜ್ ಕುಮಾರಿ ಅಲಿಯಾಸ್ ಮಾಯಾ ಎಂದು ಗುರುತಿಸಲ್ಪಟ್ಟ ಮಹಿಳೆ, ತನ್ನ ಪತಿ ತನ್ನೊಂದಿಗೆ ಮಾತನಾಡದಿರುವುದು ಮತ್ತು ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸದ