Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾರ್ಕ್ ಮಾಡಿದ್ದ ಕಾರಿನಲ್ಲಿ ಸೇನಾಧಿಕಾರಿ ಸಾವು, ಹೃದಯಾಘಾತ ಶಂಕೆ

ಜಬಲ್ಪುರ: ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಲ್ಲೇ ಹೋಗುತ್ತಿದ್ದವರು ಅವರು ಚಾಲಕನ ಸೀಟಿನಲ್ಲಿ ತುಂಬಾ ಹೊತ್ತಿನಿಂದ ಅವರು ಕುಳಿತಿರುವುದನ್ನು ಗಮನಿಸಿ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಳಗಿದ್ದವ್ಯಕ್ತಿ ಮೇಜರ್ ವಿಜಯ್

ಕರ್ನಾಟಕ

ಕಾಮಿಡಿ ಕಿಲಾಡಿಗಳು ಚಂದ್ರಶೇಖರ್ ಸಿದ್ದಿ ಸಾವಿಗೆ ರೋಚಕ ಟ್ವಿಸ್ಟ್

ಕಾರವಾರ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಚಂದ್ರಶೇಖರ್ ತಾಯಿ ಲಕ್ಷ್ಮೀ ಅವರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ಎಲ್ಲಾ ಬೆಳವಣಿಗೆ ನಡುವೆ ಚಂದ್ರಶೇಖರ್