Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮದುವೆ ಕೇಳಿದ ಪ್ರೇಯಸಿಯನ್ನು ಹತ್ಯೆ ಮಾಡಿ ಹೂತ ಪ್ರಿಯಕರ

ಚೆನ್ನೈ: ಇದೆಂಥಾ ಪ್ರೇತಿ, ಎಷ್ಟೋ ಮಂದಿ ಮನೆಯಲ್ಲಿ ಇಬ್ಬರ ಮದುವೆ ಒಪ್ಪಿಕೊಳ್ಳಲಿಲ್ಲವೆಂದು ಪ್ರಾಣಬಿಡುವವರನ್ನು ಕೇಳಿದ್ದೇವೆ. ಆದರೆ ಇಷ್ಟ ಪಟ್ಟವರು ಮದುವೆಯಾಗು ಎಂದು ಕೇಳಿದ್ದಕ್ಕೆ ಕೊಲೆ ಮಾಡಿರುವ ಹಲವು ನಿದರ್ಶನಗಳನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಮದುವೆಯಾಗು ಎಂದಿದ್ದಕ್ಕೆ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಗುಂಡಿ ತೋಡಿ ಮುಚ್ಚಿರುವ ಘಟನೆ ತಮಿಳುನಾಡಿನ ಈರೋಡ್​ನಲ್ಲಿ ನಡೆದಿದೆ. ಈರೋಡ್ ಜಿಲ್ಲೆಯಲ್ಲಿರುವ ಬಾಳೆ ತೋಟವೊಂದರಲ್ಲಿ 35 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಹೂತಿಟ್ಟಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ತನಿಖಾಧಿಕಾರಿಗಳು ಆಕೆಯೊಂದಿಗೆ ಸಂಬಂಧ ಹೊಂದಿದ್ದ 27 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಳೆ ಬಂತೆಂದು ಅಣಬೆ ಸಂಗ್ರಹಿಸಲು ಹೊಲಕ್ಕೆ ಹೋದ ಸ್ಥಳೀಯರು ರಕ್ತಸಿಕ್ತ ಚಾಕು ಮತ್ತು ಮಣ್ಣಿನಲ್ಲಿ ಕೂದಲನ್ನು ಕಂಡು ಬೆಚ್ಚಿಬಿದ್ದಿದ್ದರು. ಗೋಬಿಚೆಟ್ಟಿಪಾಳಯಂ ಪಟ್ಟಣದ ಬಳಿಯ ಕೃಷಿಭೂಮಿಯಲ್ಲಿ ಮೂರು ಅಡಿ ಆಳದ ಗುಂಡಿಯಿಂದ ಪೊಲೀಸರು ಮಹಿಳೆಯ ಶವವನ್ನು ಹೊರತೆಗೆದಿದ್ದಾರೆ. ಮೃತರನ್ನು ಅಪ್ಪಕುಡಲ್ ಪಟ್ಟಣದ ಬ್ಯೂಟಿಷಿಯನ್ ಸೋನಿಯಾ

ಅಪರಾಧ ಕರ್ನಾಟಕ

ಮದುವೆಯಾಗು ಎಂದ ಕಾರಣಕ್ಕೆ ಪ್ರೇಯಸಿಯ ಕೊಲೆ

ಗದಗ:ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಸತೀಶ್ ಹಿರೇಮಠ ಅದೇ ಗ್ರಾಮದ ಮಧುಶ್ರೀ ಪರಸ್ಪರ ಪ್ರೀತಿಸುತ್ತಿದ್ದರು.