Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಂಡನ ಜೊತೆ ಜಗಳವಾಡಿ ಆತ್ಮಹತ್ಯೆಗೆ ಹೋಗಿದ್ದ ಮಹಿಳೆಯ ಜೀವ ಉಳಿಸಿದ ಮೊಸಳೆ!

ಕಾನ್ಪುರ: ಕೋಪ, ಬೇಸರ,ಹತಾಶೆ ಹೀಗೆ ಯಾವುದೋ ಸ್ಥಿತಿಯಲ್ಲಿ ಕೆಲವರು ಜೀವನದಲ್ಲಿ ತಪ್ಪು ನಿರ್ಧಾರ ತೆಗೆದುಕೊಂಡುಬಿಡುತ್ತಾರೆ. ಆದರೆ ಆ ದೈವ ಇಚ್ಛೆಯನ್ನು ಬಲ್ಲವರಾರು. ಮಹಿಳೆಯೊಬ್ಬರು ಗಂಡನ ಜತೆ ಜಗಳವಾಡಿ ಕೋಪದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ಗಂಗಾ ನದಿಗೆ ಹಾರಿದ್ದಾರೆ. ಅಲ್ಲಿ ಮೊಸಳೆ ಕಂಡು ಮರವೇರಿ ಕುಳಿತಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ಬಾರಿ ಮೊಸಳೆ ಭಕ್ಷನಾಗದೆ ಒಂದು ಜೀವ ಉಳಿಸಿದ ರಕ್ಷಕನಾಯಿತು. ಸುರೇಶ್ ಅವರ ಪತ್ನಿ ಮಾಲತಿ ಎಂಬುವವರು ಪತಿಯೊಂದಿಗೆ ಜಗಳವಾಡಿ ಕೋಪದಿಂದ ಗಂಗಾ ನದಿಗೆ ಹಾರಿದ್ದಾರೆ.ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದಾಗ ಮೊಸಳೆ ಎದುರಾಗಿ ತನ್ನ ಜೀವವನ್ನು ಉಳಿಸಿಕೊಳ್ಳಲು ಹತ್ತಿರದ ಮರವನ್ನು ಹತ್ತಿ ಇಡೀ ರಾತ್ರಿ ಅಲ್ಲಿಯೇ ಕಳೆದಿದ್ದಾರೆ. ಅಹಿರ್ವಾನ್ ನಿವಾಸಿ ಸುರೇಶ್ ತನ್ನ

ದೇಶ - ವಿದೇಶ

ಆಂಬ್ಯುಲೆನ್ಸ್‌ನಲ್ಲಿ ಅಚ್ಚರಿಯ ಹೆರಿಗೆ: 50ರ ಹರೆಯದ ಮಹಿಳೆ 14ನೇ ಮಗುವಿಗೆ ಜನ್ಮ ನೀಡಿ ಸುದ್ದಿಯಾಗಿದ್ಧಾರೆ!

ಲಕ್ನೋ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 50 ವರ್ಷದ ಗುಡಿಯಾ ಎಂಬ ಮಹಿಳೆ ಆಂಬ್ಯುಲೆನ್ಸ್‌ನಲ್ಲಿ 14ನೇ ಮಗುವಿಗೆ ಜನ್ಮ ನೀಡಿದ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಹೆರಿಗೆ ನೋವು ಕಾಣಿಸಿಕೊಂಡ ತಕ್ಷಣ

ದೇಶ - ವಿದೇಶ

ಭೂಕಂಪ ಭೀತಿಯಲ್ಲಿ ಪ್ರಕೃತಿಯ ಕೃಪೆ: ರಸ್ತೆಯಲ್ಲೇ ಹೆರಿಗೆ

ಬ್ಯಾಂಕಾಕ್: ಶುಕ್ರವಾರ ಸಂಭವಿಸಿದ ಭಾರೀ ಭೂಕಂಪನದಿಂದಾಗಿ (Earthquake) ಆಸ್ಪತ್ರೆ ಕಟ್ಟಡ ಧ್ವಂಸಗೊಂಡಿದ್ದರ ಪರಿಣಾಮ ಬ್ಯಾಂಕಾಕ್‌ನ (Bangkok) ರಸ್ತೆಯಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಪ್ರಸಂಗ ಕಂಡುಬಂದಿದೆ. ಮ್ಯಾನ್ಮಾರ್‌ನಲ್ಲಿ (Myanmar) ಸಂಭವಿಸಿದ ಭಾರೀ ಭೂಕಂಪನದ ಪರಿಣಾಮ