Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿದೇಶಿ ಬಂಡವಾಳ ಸ್ವೀಕಾರದ ಪಟ್ಟಿಯಲ್ಲಿ ಮಹಾರಾಷ್ಟ್ರವ ಹಿಂದಿಕ್ಕಿ ಕರ್ನಾಟಕ ಮುಂಚೂಣಿ

ಬೆಂಗಳೂರು: ರಾಜ್ಯಗಳು ಸ್ವೀಕರಿಸಿದ ವಿದೇಶಿ ಬಂಡವಾಳ ಹೂಡಿಕೆ (FDI) ಪಟ್ಟಿಯಲ್ಲಿ ಕರ್ನಾಟಕವು (Karnataka) ಮುಂಚೂಣಿಯಲ್ಲಿದೆ. ಮಹಾರಾಷ್ಟ್ರ (Maharastra) ಹಿಂದಿಕ್ಕಿ ರಾಜ್ಯವು ಮೊದಲ ಸ್ಥಾನಕ್ಕೆ ಏರಿದೆ ಎಂದು ಸರ್ಕಾರ ತಿಳಿಸಿದೆ.ಬಂಡವಾಳ ಹರಿದುಬಂದಿದೆ. ಈ ಮೂಲಕ ಕಳೆದ

ದೇಶ - ವಿದೇಶ

ಜಿಎಸ್‌ಟಿ 2.0: ಈ ಅಗತ್ಯ ಸರಕು-ಸೇವೆಗೆ ತೆರಿಗೆ ವಿನಾಯಿತಿ

ಹೊಸದಿಲ್ಲಿ: ಜಿಎಸ್‌ಟಿ ಮಂಡಳಿಯ 56ನೇ ಸಭೆಯು ಸರಕಾರವು ಹೆಸರಿಸಿರುವಂತೆ ಜಿಎಸ್‌ಟಿ 2.0 ಅಡಿ ತೆರಿಗೆ ಬದಲಾವಣೆಗಳ ಸುದೀರ್ಘ ಪಟ್ಟಿಯನ್ನು ಅನುಮೋದಿಸಿದೆ. ಅನೇಕ ಅಗತ್ಯ ಸರಕುಗಳು ಮತ್ತು ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯತಿ ನೀಡಿರುವುದು,ಅವುಗಳನ್ನು ಶೂನ್ಯ ತೆರಿಗೆ

ದೇಶ - ವಿದೇಶ

ರಷ್ಯಾದ ತೈಲ ಖರೀದಿ ಮುಂದುವರೆಸಿದರೆ ಹೆಚ್ಚು ಸುಂಕ ಹಾಕ್ತೀವಿ-ಟ್ರಂಪ್ ನಿಂದ ಎಚ್ಚರಿಕೆ

ವಾಷಿಂಗ್ಟನ್: ಒಂದೊಮ್ಮೆ ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್  ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಚೀನಾದ ನಂತರ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರ ಎಂದು ಕರೆದಿದ್ದಾರೆ. ಅಮೆರಿಕ ಇನ್ನೂ ಹಂತ-2, ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದ ಟ್ರಂಪ್ ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತವು ಭಾರೀ ಸುಂಕಗಳಿಂದ ಹಾನಿಗೊಳಗಾಗಿದೆ. ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು ಮತ್ತು ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ. 25 ರಷ್ಟು ದ್ವಿತೀಯ ನಿರ್ಬಂಧ ಜಾರಿಗೆ ಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ. 50 ಕ್ಕೆ ತಲುಪಿದೆ. ಆದರೆ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ರೈತರ ಸುರಕ್ಷತೆಯೇ ತನಗೆ ಮುಖ್ಯ ಅವರನ್ನು ಉಳಿಸಿಕೊಳ್ಳಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಹೇಳಿದ್ದರು. ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು, ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ  ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್​ ಆಡಳಿತದಲ್ಲಿ ಯುಎಸ್​ ಅವನತಿ ಹೊಂದಲು ಪ್ರಾರಂಭಿಸಿತು.

ದೇಶ - ವಿದೇಶ

ಭಾರತದಲ್ಲಿ ರೀಟೇಲ್ ಶಾಖೆಗಳನ್ನು ಮುಚ್ಚಲಿದೆ ಜರ್ಮನ್ ಮೂಲದ ಬ್ಯಾಂಕ್

ನವದೆಹಲಿ: ಜರ್ಮನಿ ಮೂಲದ ಡಾಯ್​ಶು ಬ್ಯಾಂಕ್ ಭಾರತದಲ್ಲಿರುವ ತನ್ನ ರೀಟೇಲ್ ಬ್ಯಾಂಕಿಂಗ್ ಬ್ಯುಸಿನೆಸ್ಅನ್ನು ಮಾರುವ ಆಲೋಚನೆಯಲ್ಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳೂ ಕೂಡ ನಡೆದಿವೆ. ರಾಯ್ಟರ್ಸ್ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ಪ್ರಕಾರ, ತನ್ನ ಭಾರತೀಯ

ದೇಶ - ವಿದೇಶ

ಜಿಎಸ್‌ಟಿ ದರ ಕಡಿತಕ್ಕೆ ಸಚಿವರ ಸಮಿತಿ ಸಮ್ಮತಿ: ಇನ್ನು 12% ಮತ್ತು 28% ಸ್ಲ್ಯಾಬ್ ಇರಲ್ಲ, ಬೆಲೆ ಇಳಿಕೆ ನಿರೀಕ್ಷೆ

ನವದೆಹಲಿ: ಜಿಎಸ್​ಟಿಯ  ಶೇಕಡಾ 12 ಮತ್ತು 28ರ ಸ್ಲ್ಯಾಬ್​ಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ವಿವಿಧ ರಾಜ್ಯಗಳ ಸಚಿವರನ್ನೊಳಗೊಂಡ ಸಮಿತಿ ಸಮ್ಮತಿ ಸೂಚಿಸಿದೆ. ಬಿಹಾರದ ಡಿಸಿಎಂ ಸಾಮ್ರಾಟ್ ಚೌಧರಿ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ.

ದೇಶ - ವಿದೇಶ

ಭಾರತದಲ್ಲಿ ರಷ್ಯನ್ ತೈಲ ಖರೀದಿ ನಿಲ್ಲಿಸಿದರೆ ಗಗನಕ್ಕೇರಲಿದೆಯೇ ತೈಲ ಬೆಲೆ?

ಒಂದು ವೇಳೆ ಭಾರತ ರಷ್ಯಾದಿಂದ ಕಡಿಮೆ ಬೆಲೆಗೆ ಲಭಿಸುತ್ತಿರುವ ಕಚ್ಚಾ ತೈಲ ಖರೀದಿಯನ್ನು ಸ್ಥಗಿತಗೊಳಿಸಿದರೆ, ಆಗ ಭಾರತ ಇಂಧನದ ಮೇಲೆ ಬಹಳಷ್ಟು ಹೆಚ್ಚಿನ ಮೊತ್ತವನ್ನು ವೆಚ್ಚ ಮಾಡಬೇಕಾಗಿ ಬಂದೀತು. ಮಾಧ್ಯಮಗಳ ಪ್ರಕಾರ, ಎಸ್‌ಬಿಐ ವರದಿಯ

ದೇಶ - ವಿದೇಶ

ಜುಲೈ ಜಿಎಸ್‌ಟಿ ಸಂಗ್ರಹ 1.96 ಲಕ್ಷ ಕೋಟಿ: ಶೇ.7.5ರಷ್ಟು ಹೆಚ್ಚಳ

ನವದೆಹಲಿ: ಜುಲೈ ತಿಂಗಳಲ್ಲಿ ಭಾರತದಲ್ಲಿ 1.96 ಲಕ್ಷ ಕೋಟಿ ರೂ ಮೊತ್ತದ ಜಿಎಸ್​ಟಿ (GST) ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಜಿಎಸ್​ಟಿ ಸಂಗ್ರಹ ಶೇ. 7.5ರಷ್ಟು ಹೆಚ್ಚಾಗಿದೆ. ಹಿಂದಿನ ತಿಂಗಳಾದ ಜೂನ್​ನಲ್ಲಿ

ದೇಶ - ವಿದೇಶ

ವಿಶ್ವದಲ್ಲೇ ಭಾರತದ ಪ್ರಬಲ ಆರ್ಥಿಕತೆಗೆ ಟ್ರಂಪ್ ಅಸೂಯೆ

ವಾಷಿಂಗ್ಟನ್‌: ವ್ಯಾಪಾರ ಒಪ್ಪಂದ ಕುರಿತ ಚೌಕಾಸಿಗೆ ವಿರೋಧ ವ್ಯಕ್ತಪಡಿಸಿ ಭಾರತದ ಮೇಲೆ ಶೇ.25ರಷ್ಟು ತೆರಿಗೆ ಮತ್ತು ರಷ್ಯಾದಿಂದ ತೈಲ ಖರೀದಿಗೆ ದಂಡ ವಿಧಿಸುವುದಾಗಿ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಭಾರತದ್ದು ಡೆಡ್‌

ದೇಶ - ವಿದೇಶ

ಭಾರತದ ಆರ್ಥಿಕ ದಿಕ್ಕನ್ನೇ ಬದಲಿಸಲಿದೆಯಾ ಅಂಡಮಾನ್ ಸಮುದ್ರದ ತೈಲ ನಿಕ್ಷೇಪ?

ನವದೆಹಲಿ:ಭಾರತವು ಅಂಡಮಾನ್ ಸಮುದ್ರದಲ್ಲಿ 184,440 ಕೋಟಿ ಲೀಟರ್ ಕಚ್ಚಾ ತೈಲವನ್ನು ಹೊಂದಿರುವ ನಿಕ್ಷೇಪವನ್ನು ಪತ್ತೆ ಮಾಡುತ್ತಿದೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ದಿ ನ್ಯೂ ಇಂಡಿಯನ್‌ಗೆ ನೀಡಿದ

ದೇಶ - ವಿದೇಶ

ಭಾರತದಲ್ಲಿ ಬಡತನ ಶೇ. 4.6ಕ್ಕೆ ಇಳಿಕೆ: SBI ವರದಿ

ನವದೆಹಲಿ: ವಿಕಸಿತ ಭಾರತದತ್ತ ಹೆಜ್ಜೆ ಹಾಕುತ್ತಿರುವ ಭಾರತದಲ್ಲಿ, ಕಳೆದ 2024ರಲ್ಲಿ ಬಡತನದ ಪ್ರಮಾಣ ಶೇ. 4.6ಕ್ಕೆ ಇಳಿಕೆಯಾಗಲಿದೆ ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ)ದ ಅಂದಾಜು ವರದಿ ತಿಳಿಸಿದೆ. ಈ ಮೂಲಕ, ವಿಶ್ವಬ್ಯಾಂಕ್‌ನ