Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

KEA ಅಪ್‌ಡೇಟ್: ಪಶು ವೈದ್ಯಕೀಯ ಸೀಟುಗಳ ಹಂಚಿಕೆ ಪೂರ್ಣ; ಕಲ್ಯಾಣ ಕರ್ನಾಟಕ ನೇಮಕಾತಿ ಅಂಕಪಟ್ಟಿ ಪ್ರಕಟ!

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಬಾಕಿ ಉಳಿದಿದ್ದ ಒಟ್ಟು 24 ಪಶು ವೈದ್ಯಕೀಯ ಸೀಟುಗಳ ಹಂಚಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಂಗಳವಾರ (ಜ.6) ನಡೆಸಿತು. ಕೋರ್ಸ್ ಶುಲ್ಕದ ಡಿ.ಡಿ. ಸಮೇತ 251 ಮಂದಿ ಇಂದಿನ ಕೌನ್ಸೆಲಿಂಗ್‌ನಲ್ಲಿ

ಕರ್ನಾಟಕ

‘ತಾರೇ ಜಮೀನ್ ಪರ್’ ಕಾರ್ಯಕ್ರಮಕ್ಕೆ ಮರುಜೀವ: ವಿಜ್ಞಾನದ ಕುತೂಹಲ ಹುಟ್ಟಿಸುವ ಯಶಸ್ವಿ ಯೋಜನೆ; 6 ತಾರಾಲಯಗಳು ಕಲ್ಯಾಣ ಕರ್ನಾಟಕಕ್ಕೆ ಮೀಸಲು

ಬೆಂಗಳೂರು : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಸೊಸೈಟಿ (KSTePS) ತನ್ನ ‘ಸಂಚಾರಿ ಡಿಜಿಟಲ್ ಪ್ಲಾನೆಟೇರಿಯಮ್’ ಉಪಕ್ರಮವನ್ನು ಪುನರಾರಂಭಿಸಲು ನಿರ್ಧರಿಸಿದೆ. 2024ರಲ್ಲಿ ನಿಲ್ಲಿಸಲಾಗಿದ್ದ ಈ ಕಾರ್ಯಕ್ರಮವನ್ನು ತಾರೇ ಜಮೀನ್‌ ಪರ್‌ ಎನ್ನುವ ಹೆಸರಿನಿಂದ ಕರೆಯಲಾಗುತ್ತಿತ್ತು.

ಕರ್ನಾಟಕ

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ನಾಳೆ (ಅ.15ರಂದು) ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತು ತಮ್ಮ ಎಕ್ಸ್​  (Twitter) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದಲ್ಲಿ ಸ್ಥಾಪಿಸಲಾಗಿರುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳು, ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್ ಗಳಿಗೆ ಭೇಟಿ ನೀಡಿ, ಘಟಕಗಳ ಉದ್ಘಾಟನೆ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಋಣವನ್ನು ಅಂತೂ ತೀರಿಸುತ್ತಿಲ್ಲ, ಹೀಗಾದ್ರೂ ಋಣ ತೀರಿಸಲಿ ಎಂದು ಹೇಳಿದ್ದಾರೆ. ಸಚಿವೆ ನಿರ್ಮಲಾರ ಎಕ್ಸ್​ ಪೋಸ್ಟ್​​ನಲ್ಲೇನಿದೆ? ನಾಳೆಯಿಂದ