Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನ ಪಾದಚಾರಿ ಮಾರ್ಗಗಳ ಸ್ವಚ್ಛತೆಯಲ್ಲಿ ಕೈ ಜೋಡಿಸಿ ಮಾನಹೋಗುವಂತೆ ನಡೆದುಕೊಂಡ ಮಹಾನಗರ ಪಾಲಿಕೆಯ ಸಿಟಿ ಕಮಿಷನರ್

ಬೆಂಗಳೂರು: ನಾವು ಬೇರೆಯವರಿಗೆ ದೂರುವ ಬದಲು ಬದಲಾವಣೆ ನಮ್ಮಿಂದ ಆರಂಭವಾಗುತ್ತದೆ. ಕೆನಡಾದ ವ್ಯಕ್ತಿ ಕ್ಯಾಲೆಬ್ ಫ್ರೈಸೆನ್ ಈ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸಮಸ್ಯೆಗಳನ್ನು ಎತ್ತಿ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ನಿಜಕ್ಕೂ ಮೆಚ್ಚುವಂತಹ ಕೆಲಸ.

ಅಪರಾಧ ಕರ್ನಾಟಕ

ಶಾಂತಿನಗರ ಬಡಾವಣೆಯಲ್ಲಿ 8.04 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಹಾಸನ: ಇಲ್ಲಿನ ಶಾಂತಿನಗರ ಬಡಾವಣೆಯ ಮನೆಯ ಬೀರುವಿನಲ್ಲಿಟ್ಟಿದ್ದ ₹ 8.04 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಪ್ರೇಮಾ ಅವರು ಸೆ.15 ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ, 9 ನೇ ಕ್ರಾಸ್‌ನಲ್ಲಿರುವ ಸ್ನೇಹಿತೆಯ

ದೇಶ - ವಿದೇಶ

ಬ್ಯಾಂಕ್‌ನಿಂದ 20 ಕೋಟಿ ರೂ. ಮೌಲ್ಯದ ನಗ, ನಗದು ದರೋಡೆ

ವಿಜಯಪುರ: ಬ್ಯಾಂಕ್ ಸಿಬ್ಬಂದಿಗಳನ್ನು ಬೆದರಿಸಿ, 20 ಕೋಟಿ ರೂ. ಮೌಲ್ಯದ ಚಿನ್ನಾಭಾರಣ ಹಾಗೂ 1 ಕೋಟಿ ನಾಲ್ಕು ಲಕ್ಷ ರೂ. ನಗದು ದರೋಡೆ ಮಾಡಿರುವ ಘಟನೆ ಚಡಚಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್

Accident ಕರ್ನಾಟಕ

ಶಿವಮೊಗ್ಗ: ಬೈಕ್ ಡಿಕ್ಕಿ ಪರಿಣಾಮ ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ : ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು

ಕರ್ನಾಟಕ

ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಹಿಂದು–ಮುಸ್ಲಿಂ ಸಂಘರ್ಷ ಆರೋಪ – ಹಿಂದು ಮಹಿಳೆಯರ ಆಕ್ರೋಶ

ಮಂಡ್ಯ: ಈ ಪ್ರದೇಶವನ್ನು ಮುಸ್ಲಿಮರು ಮಿನಿ ಪಾಕಿಸ್ತಾನ ಮಾಡ್ಬೇಕು ಅಂದ್ಕೊಂಡಿದ್ದಾರೆ ಎಂದು ಸ್ಥಳೀಯ ಹಿಂದೂ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲೆಸೆದ ಬಗ್ಗೆ ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಅಪರಾಧ ದೇಶ - ವಿದೇಶ

ಅಪರಿಚಿತ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಒಡಿಶಾ: ನೀನು ಎಲ್ಲಿಗೆ ಹೋಗ್ಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು 9ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು, ಕಾರೊಳಗೆ ಆಕೆ ಮೇಲಕೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಹೋಗಿ ನಂತರ ಗಣೇಶ ಪೂಜೆಯ ವಿಸರ್ಜನಾ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋಗಿ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಆಕೆ ಮನೆಗೆ ವಾಪಸ್ ಹೊರಟಿದ್ದಳು, ಅಪರಿಚಿತ ವಾಹನವೊಂದು ಬಂದು ಪಕ್ಕಕ್ಕೆ ನಿಂತಿತು, ಅದರಲ್ಲಿದ್ದ ವ್ಯಕ್ತಿ ನೀನು ಎಲ್ಲಿಗೆ ಹೋಗಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು ಕರೆದೊಯ್ದು, ಅತ್ಯಾಚಾರವೆಸಗಿದ್ದಾನೆ ಎಂದು ದರಿಂಗ್‌ಬಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಉಲ್ಲೇಖಿಸಿ

ಕರ್ನಾಟಕ

ಮಡಿಕೇರಿ: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕ ನಿಯಮ ಉಲ್ಲಂಘನೆ – 64 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಡಿಕೇರಿ: ವಿರಾಜಪೇಟೆ ಗಣೇಶ ವಿಸರ್ಜನೋತ್ಸವ ಸಂದರ್ಭದಲ್ಲಿ ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ನಿಯಮ ಉಲ್ಲಂಘಿಸಿದ ಆರೋಪದಡಿ ಒಟ್ಟು 64 ಮಂದಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ. ಶ್ರೀಮಂಗಲ ಪೊಲೀಸ್ ಉಪನಿರೀಕ್ಷಕ ರವೀಂದ್ರ ಒಂದು ಮಂಟಪ

ಕರಾವಳಿ ಕರ್ನಾಟಕ

ಕುಂದಾಪುರ ಗೋಪಾಡಿ ಬೀಚ್‌ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ 3 ಯುವಕರ ಸಾವು

ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರಿನ ಗೌತಮ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮೂಡುಬಿದಿರೆ: ಮಹಿಳೆಗೆ ಕರೆ ಮಾಡಿ ಅಶ್ಲೀಲ ಕಿರುಕುಳ -ಪೇದೆಯ ಬಂಧನ

ಮೂಡುಬಿದಿರೆ: ದೂರು ನೀಡಲು ಬಂದ ಮಹಿಳೆಗೆ ಪದೇ ಪದೇ ಕರೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದಡಿ ಮೂಡುಬಿದಿರೆ ಠಾಣೆಯ ಪೊಲೀಸ್ ಪೇದೆಯನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪೇದೆ

ಅಪರಾಧ ದೇಶ - ವಿದೇಶ

ಪನ್ನಾದಲ್ಲಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ: ಸಿಡಬ್ಲ್ಯೂಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಪನ್ನಾ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಅಧಿಕಾರಿಗಳು ಆಕೆಯನ್ನು ಮತ್ತೆ ಆರೋಪಿಯ ಮನೆಗೆ ಕಳುಹಿಸಿದ್ದಾರೆ, ಅಲ್ಲಿ ಆತ ಮತ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಆಕೆಯನ್ನು ಆತನ ಮನೆಗೆ ಕಳುಹಿಸಿದ್ದೇಕೆ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಛತ್ತರ್‌ಪುರ ಪೊಲೀಸರು ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ 10 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.ಪನ್ನಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೊರಟ ನಂತರ ಕಾಣೆಯಾದಾಗ