Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನಟ-ಶಾಸಕ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಆರೋಗ್ಯದ ಬಗ್ಗೆ ಮಾಹಿತಿ ಇಲ್ಲದೆ ಅಭಿಮಾನಿಗಳಲ್ಲಿ ಆತಂಕ

ನಟ, ಶಾಸಕ ನಂದಮೂರಿ ಬಾಲಕೃಷ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬಾಲಕೃಷ್ಣ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದ್ದು,

ಅಪರಾಧ ದೇಶ - ವಿದೇಶ

ಆಸ್ಪತ್ರೆಯಿಂದ ಪೊಲೀಸರ ರೈಫಲ್ ಕದ್ದು ಕೈದಿ ಪರಾರಿ, ನಾಲ್ವರು ಸಿಬ್ಬಂದಿ ಅಮಾನತು

ಛತ್ತರ್​ಪುರ: ಕೈದಿ ಯೊಬ್ಬ ಪೊಲೀಸರ ರೈಫಲ್​ ಕದ್ದು ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರದಲ್ಲಿ ನಡೆದಿದೆ.  ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ನಿದ್ದೆ ಮಾಡುತ್ತಿದ್ದ ಕಾರಣ ಕೈದಿ ಸುಲಭವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 10 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಪೊಲೀಸ್ ಅಧಿಕಾರಿಯ ಜೇಬಿನಿಂದ ಕೀ ತೆಗೆದುಕೊಂಡ ಕೈದಿ, ಗೇಟ್ ತೆರೆಯುವ ಮೊದಲು ತನ್ನ ಮೊಬೈಲ್ ಫೋನ್‌ನಲ್ಲಿ ಮಾತನಾಡಿ, ನಂತರ ವಾರ್ಡ್‌ಗೆ ಹೊರಗಿನಿಂದ ಲಾಕ್ ಮಾಡಿ, ಅಧಿಕಾರಿಯ ರೈಫಲ್ ಅನ್ನು ಸಹ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ತಕ್ಷಣ, ಎಸ್ಪಿ